6
  • Latest

ವಿದೇಶದಲ್ಲಿರುವವರಿಗೂ ಭಾರತೀಯ ಬಿಪಿಎಲ್ ಕಾರ್ಡು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ವಿದೇಶದಲ್ಲಿರುವವರಿಗೂ ಭಾರತೀಯ ಬಿಪಿಎಲ್ ಕಾರ್ಡು!

AchyutKumar by AchyutKumar
September 22, 2024
in ದೇಶ - ವಿದೇಶ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಅನೇಕರು ವಿದೇಶಗಳಲ್ಲಿ ಉನ್ನತ ಉದ್ಯೋಗದಲ್ಲಿದ್ದರೂ ಇಲ್ಲಿ ಪಡೆದಿದ್ದ ಬಿಪಿಎಲ್ ಕಾರ್ಡ ತ್ಯಜಿಸಿಲ್ಲ. ಮುಖ್ಯವಾಗಿ ಭಟ್ಕಳದ ಹಲವರು ದೇಶ-ವಿದೇಶಗಳಲ್ಲಿ ಉದ್ಯೋಗದಲ್ಲಿದ್ದರೂ ಅಂಥವರ ಬಿಪಿಎಲ್ ಕಾರ್ಡು ಹಾಗೇ ಉಳಿದಿದೆ. ಆದರೆ, ಅಂಥವರನ್ನು ಹುಡುಕಿ ಸರ್ಕಾರಿ ಸೌಲಭ್ಯ ದುರುಪಯೋಗಪಡಿಸಿಕೊಂಡವರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಬಗ್ಗೆ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲ.

ನಿಯಮಗಳ ಪ್ರಕಾರ ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದವರ ವಿರುದ್ಧ ಕ್ರಿಮಿನಲ್ ಮೊಕದ್ಧಮೆ ದಾಖಲಿಸಬೇಕು. ಆದರೆ, ಸರ್ಕಾರಿ ನೌಕರರೇ ಈ ಅಕ್ರಮ ಪಡಿತರ ಹೊಂದಿರುವುದರಿoದ ಕ್ರಿಮಿನಲ್ ನಿಯಮ ಪಾಲಿಸುವ ವಿಷಯದಲ್ಲಿ ಮೃದು ದೋರಣೆ ಅನುಸರಿಸಿದ್ದಾರೆ. ನಿಯಮಗಳ ಪ್ರಕಾರ ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಪಡೆದವರ ವಿರುದ್ಧ ಕ್ರಿಮಿನಲ್ ಮೊಕದ್ಧಮೆ ದಾಖಲಿಸಬೇಕು. ಆದರೆ, ಸರ್ಕಾರಿ ನೌಕರರೇ ಈ ಅಕ್ರಮ ಪಡಿತರ ಹೊಂದಿರುವುದರಿoದ ಕ್ರಿಮಿನಲ್ ನಿಯಮ ಪಾಲಿಸುವ ವಿಷಯದಲ್ಲಿ ಮೃದು ದೋರಣೆ ಅನುಸರಿಸಿದ್ದಾರೆ. ಅಕ್ರಮವಾಗಿ ಬಿಪಿಎಲ್ ಕಾರ್ಡು ಪಡೆದವರ ಪತ್ತೆಗೆ ಸರ್ಕಾರ ಸಾಕಷ್ಟು ಒತ್ತು ನೀಡಿದರೂ ಅಧಿಕಾರಿಗಳು ಪ್ರಯತ್ನ ನಡೆಸಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಅಕ್ರಮ ಪಡಿತರ ಚೀಟಿ ಪಡೆದವರ ಶಿಸ್ತು ಕ್ರಮದ ಕಾನೂನು ಪಠ್ಯಕ್ಕೆ ಮಾತ್ರ ಸೀಮಿತವಾಗಿದೆ. ಇದರಿಂದ ಕಾನೂನಿನ ಬಗ್ಗೆ ಅಕ್ರಮ ನಡೆಸುವವರಿಗೆ ಗೌರವವಿಲ್ಲ. ಹೀಗಾಗಿ ಎಲ್ಲ ಬಗೆಯ ಐಷಾರಾಮಿ ಸೌಲಭ್ಯ ಹೊಂದಿಯೂ ಅಕ್ರಮವಾಗಿ ಬಿಪಿಎಲ್ ಪಡಿತರ ಚೀಟಿ ಹೊಂದಿದ್ದರೂ ಅದನ್ನು ತ್ಯಜಿಸಿದವರಿಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷ 3 ಸಾವಿರ ಅಕ್ರಮ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿರುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರು ಹೇಳಿದ್ದಾರೆ. ಇದೀಗ ಭಟ್ಕಳದಲ್ಲಿ ಎರಡು ಚಪ್ಪಲಿ ಅಂಗಡಿ ಮಾಲಕನಾಗಿ ಜಿಎಸ್‌ಟಿ ಸಂಖ್ಯೆ ಹೊಂದಿರುವ ವ್ಯಕ್ತಿ ವಿರುದ್ಧ ದೂರು ದಾಖಲಾಗಿದೆ.

Advertisement. Scroll to continue reading.

ಅನೇಕ ಸರ್ಕಾರಿ ನೌಕರರು ತಂದೆ-ತಾಯಿ ಹೆಸರಿನಲ್ಲಿ ಬಿಪಿಎಲ್ ಕಾರ್ಡು ಹೊಂದಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ತಮ್ಮದು ಬೇರೆ ಕುಟುಂಬ ಎಂದು ದಾರಿ ತಪ್ಪಿಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಆಗಿನ ಕಲ್ಲುಕ್ವಾರಿ ಇದೀಗ ಪ್ರವಾಸಿ ತಾಣ: ಇದು ಮಾನವ ನಿರ್ಮಿತ ಜಲಪಾತ!

Next Post

ಮಕ್ಕಳ ಸಾಧನೆಯೇ ಸಂಸ್ಥೆಗೆ ಹೆಮ್ಮೆ: ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿಯೂ ಶಿವಾಜಿ ಬಾಲಮಂದಿರ ಸಾಧನೆ

Next Post

ಮಕ್ಕಳ ಸಾಧನೆಯೇ ಸಂಸ್ಥೆಗೆ ಹೆಮ್ಮೆ: ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿಯೂ ಶಿವಾಜಿ ಬಾಲಮಂದಿರ ಸಾಧನೆ

ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ: ಇನ್ನೂ ಬಗೆಹರಿಯದ `ಸ್ಪೋಟಕ' ರಹಸ್ಯ!

ಐವರು ದಂಧೆಕೋರರ ಸೆರೆ: 27 ದನಗಳಿಗೆ ಬಿಡುಗಡೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.