6
  • Latest

ಐವರು ದಂಧೆಕೋರರ ಸೆರೆ: 27 ದನಗಳಿಗೆ ಬಿಡುಗಡೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಐವರು ದಂಧೆಕೋರರ ಸೆರೆ: 27 ದನಗಳಿಗೆ ಬಿಡುಗಡೆ!

AchyutKumar by AchyutKumar
September 23, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಹೊನ್ನಾವರ: ಜಾನುವಾರುಗಳ ಕುತ್ತಿಗೆ ಹಾಗೂ ಕಾಲುಗಳಿಗೆ ನೈಲಾನ್ ಹಗ್ಗ ಕಟ್ಟಿ ಸಾಗಿಸುತ್ತಿದ್ದ ಐವರನ್ನು ಮಂಕಿ ಪೊಲೀಸರು ಪತ್ತೆ ಮಾಡಿದ್ದಾರೆ. ಆ ಮೂಲಕ 27 ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಹಾಸನದ ಅಹ್ಮದ್ ಇಬ್ರಾಹಿಂ, ಮಹಮದ್ ತಾಹೀರ, ಹಾವೇರಿಯ ತಾಹಿರ್ ಮಹ್ಮದ್, ಹೊಳೆನರಸಿಂಹಪುರದ ಸಮಿವುಲ್ಲಾ ಹಾಗೂ ಹಿರೇಕೇರುರು ಮುಬಾರಿಕ್ ಅಲಿ ಎಂಬಾತರು ಎತ್ತು, ಹಸು, ಎಮ್ಮೆ ಹಾಗೂ ಕೋಣ ಸೇರಿ 27 ಜಾನುವಾರುಗಳ ಕುತ್ತಿಗೆ ಹಾಗೂ ಕಾಲುಗಳನ್ನು ನೈಲಾನ್ ಹಗ್ಗದಿಂದ ಬಿಗಿದು ಈಚರ್ ವಾಹನದಲ್ಲಿ ಸಾಗಿಸುತ್ತಿದ್ದರು. ಹಾವೇರಿಯಿಂದ ಕೇರಳ ಕಾಸರಗೋಡಿನ ಕಸಾಯಿಖಾನೆಗೆ ಈ ಜಾನುವಾರುಗಳು ಹೋಗುತ್ತಿದ್ದವು. ಚಿತ್ತಾರ ಕ್ರಾಸಿನ ಬಳಿ ಪೊಲೀಸರು ಆ ವಾಹನ ಹಿಡಿದು ತಪಾಸಣೆ ನಡೆಸಿದ್ದು, ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದ ಪ್ರಾಣಿಗಳನ್ನು ಬಿಡುಗಡೆ ಮಾಡಿದರು. ನಂತರ ಆ ಎಲ್ಲಾ ಜಾನುವಾರುಗಳಿಗೆ ನೀರು ಹಾಗೂ ಹುಲ್ಲು ವಿತರಿಸಿದರು.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಗಂಗಾವಳಿ ಕೊಳ್ಳದಲ್ಲಿ ಕೋಲಾಹಲ: ಇನ್ನೂ ಬಗೆಹರಿಯದ `ಸ್ಪೋಟಕ’ ರಹಸ್ಯ!

Next Post

ಎರಡು ಕಾರು ಡಿಕ್ಕಿ: ಮೂವರಿಗೆ ಗಾಯ

Next Post

ಎರಡು ಕಾರು ಡಿಕ್ಕಿ: ಮೂವರಿಗೆ ಗಾಯ

ಪೊಲೀಸರ ವಿರುದ್ಧ ಸುಳ್ಳು ದೂರು: ಸಾಕ್ಷಿ ಹೇಳದ ಕೂಲಿಗೆ ಕೊಲೆ ಬೆದರಿಕೆ!

ಒಂದಲ್ಲ.. ಎರಡಲ್ಲ.. ಏಳು ಬಂಗಾರ ಪದಕ ಗೆದ್ದ ಹುಡುಗ ಈತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.