6
  • Latest

ಎರಡು ಕಾರು ಡಿಕ್ಕಿ: ಮೂವರಿಗೆ ಗಾಯ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎರಡು ಕಾರು ಡಿಕ್ಕಿ: ಮೂವರಿಗೆ ಗಾಯ

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಶಿರಸಿಯ ಮೂವರು ಗಾಯಗೊಂಡಿದ್ದಾರೆ.

ಸೆ 22ರ ಶಿರಸಿ ಅಶೋಕನಗರದ ಗಣೇಶ ಉಮಾಪತಿ ಕೂರ್ಸೆ ಅವರು ತಮ್ಮ ಕುಟುಂಬದವರ ಜೊತೆ ಸಿದ್ದಾಪುರದ 16ನೇ ಮೈಲಿಗೆ ಕಾರಿನಲ್ಲಿ ಹೋಗಿದ್ದರು. ರಾತ್ರಿ ಅಲ್ಲಿಂದ ಮರಳುವಾಗ ಗೋವಾದ ಸುನಿಲ ಬೋರ್ಕರ್ ಎಂಬಾತರು ಕಾರಗೋಡು ಕ್ರಾಸಿನ ಬಳಿ ಅವರ ಕಾರಿಗೆ ತನ್ನ ಕಾರು ಗುದ್ದಿದ್ದಾರೆ. ಇದರಿಂದ ಗಣೇಶ ಕೂರ್ಸೆ ಅವರ ಎದೆಗೆ ಪೆಟ್ಟಾಗಿದೆ. ಜೊತೆಗೆ ಅವರ ಕಾರಿನಲ್ಲಿದ್ದ ಶಾಂತಾ ಗಣೇಶ ಭಟ್ಟ, ಗೀತಾ ರಮೇಶ ಭಟ್ಟ ಸಹ ಗಾಯಗೊಂಡಿದ್ದಾರೆ. ಕಾರು ಸಹ ಜಖಂ ಆಗಿದೆ.

ShareSendTweetShare
Previous Post

ಐವರು ದಂಧೆಕೋರರ ಸೆರೆ: 27 ದನಗಳಿಗೆ ಬಿಡುಗಡೆ!

Next Post

ಪೊಲೀಸರ ವಿರುದ್ಧ ಸುಳ್ಳು ದೂರು: ಸಾಕ್ಷಿ ಹೇಳದ ಕೂಲಿಗೆ ಕೊಲೆ ಬೆದರಿಕೆ!

Next Post

ಪೊಲೀಸರ ವಿರುದ್ಧ ಸುಳ್ಳು ದೂರು: ಸಾಕ್ಷಿ ಹೇಳದ ಕೂಲಿಗೆ ಕೊಲೆ ಬೆದರಿಕೆ!

ಒಂದಲ್ಲ.. ಎರಡಲ್ಲ.. ಏಳು ಬಂಗಾರ ಪದಕ ಗೆದ್ದ ಹುಡುಗ ಈತ!

ಸಿಮೆಂಟ್ ಪಾಕ್ಟರಿ ಒಳಗೆ ಮಾರಾಮಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.