6
  • Latest

ಪುರಸಭೆ ಆದರೂ ಅಭಿವೃದ್ಧಿ ಶೂನ್ಯ: ಕರವೇ ನಾಗರಾಜ ಆರೋಪ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪುರಸಭೆ ಆದರೂ ಅಭಿವೃದ್ಧಿ ಶೂನ್ಯ: ಕರವೇ ನಾಗರಾಜ ಆರೋಪ

AchyutKumar by AchyutKumar
September 24, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಸಿದ್ದಾಪುರ, ಅಂಕೋಲಾ ಪಟ್ಟಣ ಸಾಕಷ್ಟು ಅಭಿವೃದ್ಧಿ ಹೊಂದಿದ್ದು ಕುಮಟಾ ಪುರಸಭೆ ಮಾತ್ರ ಅಭಿವೃದ್ಧಿ ಆಗಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರಮುಖ ನಾಗರಾಜ ಶೇಟ್ ಆರೋಪಿಸಿದ್ದಾರೆ.

`ಸಿದ್ದಾಪುರ ಪಟ್ಟಣ ಪಂಚಾಯತ ಆದರೂ ಅಲ್ಲಿನ ರಸ್ತೆಗಳು ಅಗಲೀಕರಣವಾಗಿದೆ. ಆದರೆ, ಕುಮಟಾ ಪುರಸಭೆ ಆದರೂ ಇಲ್ಲಿನ ರಸ್ತೆ ಅಗಲೀಕರಣ ಆಗಿಲ್ಲ. ಕಾಂಗ್ರೆಸ್ ಆಡಳಿತಕ್ಕೆ ಬರುವ ಮುನ್ನ ರಸ್ತೆ ಅಗಲೀಕರಣ ನಡೆಸುವ ಭರವಸೆ ನೀಡಿದ್ದು, ಆ ಭರವಸೆ ಇದೀಗ ಈಡೇರಿಸಬೇಕು’ ಎಂದವರು ಒತ್ತಾಯಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಕುಮಟಾ ಪುರಸಭೆ ವ್ಯಾಪ್ತಿಯ 23 ವಾರ್ಡುಗಳಲ್ಲಿಯೂ ಸಮಸ್ಯೆಗಳಿದೆ. ಅದನ್ನು ಬಗೆಹರಿಸದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವೆ’ ಎಂದವರು ಎಚ್ಚರಿಸಿದ್ದಾರೆ. `ಉಸ್ತುವಾರಿ ಸಚಿವ ಮಂಕಾಳು ವೈದ್ಯ ಇಲ್ಲಿನ ಸಮಸ್ಯೆ ಗಮನಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನ ನಡೆಸಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಘೋಷಣೆ ಕೂಗುವುದು ಅನಿವಾರ್ಯ’ ಎಂದವರು ಹೇಳಿದ್ದಾರೆ.

`ಕುಮಟಾ ಪುರಸಭೆ ವ್ಯಾಪ್ತಿಯಲ್ಲಿ ಜನಸಂದಣಿ ಹೆಚ್ಚಾಗಿದೆ. ವಾಹನ ಸಂಖ್ಯೆ ಸಹ ದುಪ್ಪಟ್ಟಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಣಕ್ಕೆ ರಸ್ತೆ ಅಗಲೀಕರಣ ಮಾಡಬೇಕು’ ಎಂದವರು ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

ಕಡವೆ ಕುಟುಂಬದ ಕೈ ತಪ್ಪಿದ ಟಿಎಸ್‌ಎಸ್: ನಿರ್ದೇಶಕ ಹುದ್ದೆಯಿಂದ ಹೆಗಡೆ ನಿರ್ಗಮನ!

Next Post

ಉದ್ಯಮಿಗಳ ನಡುವೆ ಕಾಳಗ: ಹೆಣ ಬಿದ್ದಿದ್ದು ಹಣಕ್ಕಾಗಿ ಅಲ್ಲ.. ಹೆಣ್ಣಿಗಾಗಿ!

Next Post

ಉದ್ಯಮಿಗಳ ನಡುವೆ ಕಾಳಗ: ಹೆಣ ಬಿದ್ದಿದ್ದು ಹಣಕ್ಕಾಗಿ ಅಲ್ಲ.. ಹೆಣ್ಣಿಗಾಗಿ!

ಮಕ್ಕಳ ಆಟಿಕೆ ಬಗ್ಗೆ ನಿರ್ಲಕ್ಷ್ಯ: ಪುರಸಭೆ ವಿರುದ್ಧ ಮುಖ್ಯಮಂತ್ರಿಗೆ ದೂರು!

ಉನ್ನತ ವ್ಯಾಸಂಗಕ್ಕೆ ಉಪಯೋಗವಾದ ನರೆಗಾ ಹಣ: ಕೂಲಿಕಾರನ ಮಗನಿಗೆ ಒಲಿದ ಚಿನ್ನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.