6
  • Latest

ತಿರುಪತಿ ಲಡ್ಡು ತಿಂದವರಿಗೆ ಮೂರುನಾಮ: ನಾಗರಿಕನ ಕಳವಳ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತಿರುಪತಿ ಲಡ್ಡು ತಿಂದವರಿಗೆ ಮೂರುನಾಮ: ನಾಗರಿಕನ ಕಳವಳ

AchyutKumar by AchyutKumar
in ಸ್ಥಳೀಯ

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಭಕ್ತರ ಧಾರ್ಮಿಕ ಭಕ್ತಿಯನ್ನು ದುರುಪಯೋಗಪಡಿಸಿಕೊಂಡಿದನ್ನು ಖಂಡಿಸಿರುವ ಯಲ್ಲಾಪುರದ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ರಾಜಕೀಯ ಕುತಂತ್ರದ ಬಗ್ಗೆಯೂ ಅಸಮಧಾನ ವ್ಯಕ್ತಪಡಿಸಿದ್ದಾರೆ.

`ಕೆಲವರ ಕುತಂತ್ರ ರಾಜಕಾರಣದ ಪರಿಣಾಮ ತಿರುಪತಿ ಲಡ್ಡು ಅಪವಿತ್ರಗೊಂಡಿದ್ದು, ದುಷ್ಠಶಕ್ತಿಗಳಿಗೆ ಭಕ್ತರೇ ಬುದ್ದಿ ಕಲಿಸಬೇಕು’ ಎಂದವರು ಹೇಳಿದ್ದಾರೆ. `ನಾವು ಪ್ರಸಾದ ರೂಪದಲ್ಲಿ ಸ್ವೀಕರಿಸುತ್ತಿದ್ದ ಲಡ್ಡುವಿನಲ್ಲಿ ದನ ಹಾಗೂ ಹಂದಿಗಳ ಕೊಬ್ಬು ಸೇರಿಸಲಾಗುತ್ತಿತ್ತು ಎಂಬುದು ಅತ್ಯಂತ ಆಘಾತಕಾರಿ ವಿಷಯ. ಆಂದ್ರದ ಮಾಜಿ ಮುಖ್ಯಮಂತ್ರಿ ರಾಜಶೇಖರ ರೆಡ್ಡಿ, ಜಗನ್ ಮೋಹನ ರೆಡ್ಡಿ ಅವರ ಕೈವಾಡದಿಂದ ಈ ಕೃತ್ಯ ನಡೆದಿದೆ. ಕ್ರಿಸ್ತ ಸಮುದಾಯದ ಸೋನಿಯಾ, ರಾಹುಲ್ ಪ್ರಿಯಾಂಕರAತೆ ಈ ರೆಡ್ಡಿಗಳು ಸಹ ಹಿಂದೂ ಧರ್ಮದವರ ಭಾವನೆ ಜೊತೆ ಆಟವಾಡಿದ್ದಾರೆ’ ಎಂದವರು ಹೇಳಿದ್ದಾರೆ.

`ಸ್ವಾತಂತ್ರ‍್ಯ ಪೂರ್ವದ 1857ರ ಬ್ರಿಟಿಷ್ ಆಡಳಿತದ ಅವಧಿಯಲ್ಲಿ ಸಹ ಇಂಥ ಪ್ರಯತ್ನ ನಡೆದಿತ್ತು. ಆಗ ದನ ಹಾಗೂ ಹಂದಿಗಳ ಕೊಬ್ಬನ್ನು ಸವರಿದ ಬಂದೂಕಿನ ತೋಟಾಗಳನ್ನು ಬಳಸಿ ಹಿಂದೂ ಸೈನಿಕರಿಗೆ ತೊಂದರೆ ನೀಡಲಾಗಿತ್ತು. ಆ ವೇಳೆ ನಡೆದ ಸಿಫಾಯಿ ದಂಗೆ ಹೋರಾಟವನ್ನು ಮರೆಯುವಂತಿಲ್ಲ. ಪ್ರಸ್ತುತ ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದವರ ವಿರುದ್ಧವೂ ಅಂಥ ಹೋರಾಟ ಅಗತ್ಯ’ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ShareSendTweetShare
Previous Post

ಉನ್ನತ ವ್ಯಾಸಂಗಕ್ಕೆ ಉಪಯೋಗವಾದ ನರೆಗಾ ಹಣ: ಕೂಲಿಕಾರನ ಮಗನಿಗೆ ಒಲಿದ ಚಿನ್ನ!

Next Post

ಕರಡಿ ಮಾಡಿದ ಕಿತಾಪತಿ: ಈ ರೈತನಿಗೆ ಕೂರಲು ಆಗಲ್ಲ.. ನಿಲ್ಲಲೂ ಆಗುತ್ತಿಲ್ಲ..!

Next Post

ಕರಡಿ ಮಾಡಿದ ಕಿತಾಪತಿ: ಈ ರೈತನಿಗೆ ಕೂರಲು ಆಗಲ್ಲ.. ನಿಲ್ಲಲೂ ಆಗುತ್ತಿಲ್ಲ..!

ಐದು ಸಾವಿರ ಲಂಚ ಪಡೆದವನಿಗೆ 10 ಸಾವಿರ ದಂಡ.. ಜೊತೆಗೆ ಉಚಿತ ಜೈಲೂಟ!

ವ್ಯಾಪಕ ಮಳೆಗೆ ಶಾಲೆ ಜಲಾವೃತ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.