6
  • Latest

ಅರಣ್ಯವಾಸಿಗಳ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬು

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯವಾಸಿಗಳ ಪ್ರಶ್ನೆಗೆ ಅಧಿಕಾರಿಗಳು ತಬ್ಬಿಬ್ಬು

AchyutKumar by AchyutKumar
in ಸ್ಥಳೀಯ

ಕುಮಟಾ: ಅರಣ್ಯವಾಸಿಗಳ ಮೇಲೆ ಅಧಿಕಾರಿಗಳ ದಬ್ಬಾಳಿಕೆ ಕುರಿತು ಎಲ್ಲಡೆ ನಿರಂತರ ದೂರು ಬರುತ್ತಿದ್ದು, ಸಾಗುವಳಿ ಕ್ಷೇತ್ರದಲ್ಲಿರುವವರನ್ನು ಒಕ್ಕಲೆಬ್ಬಿಸುವ ಬಗ್ಗೆ ಅಧಿಕಾರಿಗಳ ನಿರ್ಣಯದ ಬಗ್ಗೆ ಸಮಕ್ಷೇಮದಲ್ಲಿ ಚರ್ಚೆ ನಡೆದಿದೆ.
ಮಂಗಳವಾರ ಕುಮಟಾ ಅರಣ್ಯ ಸಹಾಯಕ ಸಂರಕ್ಷಣಾ ಅಧಿಕಾರಿ ಕಛೇರಿ ಆವರಣದಲ್ಲಿ ಅರಣ್ಯ ಸಹಾಯಕ ಅಧಿಕಾರಿಗಳು ಲೋಕೇಶ ಅವರನ್ನು ಅರಣ್ಯವಾಸಿಗಳು ಹಾಗೂ ಹೋರಾಟಗಾರ ರವೀಂದ್ರ ನಾಯ್ಕ ಹಲವು ರೀತಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಪುನರ್ ಪರಿಶೀಲನಾ ಹಂತದಲ್ಲಿ ಇರುವ, ಜಿಫಿಎಸ್ ಮೇಲ್ಮನವಿ ಉರ್ಜಿತ ಇರುವ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಅರಣ್ಯ ಸಿಬ್ಬಂದಿಗಳಿAದ ಆತಂಕ ಉಂಟಾಗುವ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಲಿಖಿತ ಉತ್ತರ ನೀಡಲು ಅರಣ್ಯವಾಸಿಗಳು ಪಟ್ಟು ಹಿಡಿದರು. ಈ ಹಿನ್ನಲೆಯಲ್ಲಿ ಹೊನ್ನಾವರ ಡಿ.ಎಫ್.ಒ ಯೋಗೇಶ ಅವರು ಒಂದು ವಾರದಲ್ಲಿ ಲಿಖಿತ ಉತ್ತರ ನೀಡುವ ಭರವಸೆ ನೀಡಿದರು.
ಈ ಸಭೆಯಲ್ಲಿ ಅರಣ್ಯ ಅಧಿಕಾರಿಗಳಾದ ವಲಯ ಅರಣ್ಯ ಅಧಿಕಾರಿಗಳಾದ ವಿನೋದ ನಾಯ್ಕ, ಪ್ರೀತಿ ನಾಯ್ಕ, ರಾಜೀವ ನಾಯಕ ಉಪಸ್ಥಿತರಿದ್ದರು. ತಾಲೂಕಾದ್ಯಂತ ಸೇರಿದ ಬೃಹತ್ ಅರಣ್ಯವಾಸಿಗಳ ಸಭೆಯಲ್ಲಿ ರಂಜಿತಾ ರವೀಂದ್ರ, ಗಜಾನನ ಹೆಗಡೆ, ಯಾಕುಬ ಸಾಬ, ಮಹೇಂದ್ರ ನಾಯ್ಕ ಕತಗಾಲ, ರೈತ ಹೋರಾಟಗಾರ ಮುಖಂಡ ವೀರಭದ್ರ ನಾಯ್ಕ, ರಾಘವೇಂದ್ರ ಕಂವಚೂರು, ಶುಕುರ್ ಸಾಬ, ಸೀತರಾಮ ನಾಯ್ಕ ಬುಗರಿಬೈಲ್ ಚರ್ಚೆಯಲ್ಲಿ ಭಾಗವಹಿಸಿದ್ದರು. ಅಬ್ದುಲ್ ಶುಕುರ್, ಸದಾನಂದ ಹರಿಕಾಂತ, ಜಗದೀಶ ನಾಯ್ಕ, ಅರವೀಂದ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

`ಅತಿಕ್ರಮಣದಾರರು ಗಂಡಸರು ಮನೆಯಲ್ಲಿ ಇಲ್ಲದಿದ್ದಾಗ ಬೇಲಿ ಕೀಳುವುದು, ಗಿಡ ಕಿತ್ತುವ ಕಾರ್ಯ ಮಾಡುತ್ತಾರೆ. ನೋಟೀಸ್ ಕೊಡುವುದಿಲ್ಲ. ಮನೆಯಲ್ಲಿ ಹೆಂಗಸರು ಮಾತ್ರ ಇದ್ದಾಗ ದಬ್ಬಾಳಿಕೆ ಮಾಡುತ್ತಿದ್ದಾರೆ’ ಎಂದು ರಂಜಿತಾ ರವೀಂದ್ರ ದೂರಿದರು.

ShareSendTweetShare
Previous Post

ಗೋ ಮಾತೆಗೂ ಒಂದು ತುತ್ತು…

Next Post

ಹೊಗಳು ಭಟ್ಟರಿಗೆ ಸಿಕ್ಕಿಲ್ಲ ಹೊಂಡ ಮುಚ್ಚುವ ಅನುದಾನ: ರಸ್ತೆ ಅಭಿವೃದ್ಧಿಗೆ ಭಿಕ್ಷೆ ಬೇಡುವ ನಿರ್ಣಯ!

Next Post

ಹೊಗಳು ಭಟ್ಟರಿಗೆ ಸಿಕ್ಕಿಲ್ಲ ಹೊಂಡ ಮುಚ್ಚುವ ಅನುದಾನ: ರಸ್ತೆ ಅಭಿವೃದ್ಧಿಗೆ ಭಿಕ್ಷೆ ಬೇಡುವ ನಿರ್ಣಯ!

ಉದ್ಯಮಿ ಕೊಲೆ ಆರೋಪಿ ಆತ್ಮಹತ್ಯೆ ಶಂಕೆ

ದಾಟು ಬಳ್ಳಿ ದಾರಿ ತಪ್ಪಿಸುವುದು ಸತ್ಯವಾ? ಅಣಬೆ ತರಲು ಹೋಗಿ ಅಲೆಮಾರಿಯಾದಳು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.