6
  • Latest

ಫಲಿಸಲಿಲ್ಲ ಪ್ರಾರ್ಥನೆ | ಕೋಟಿ ಖರ್ಚಾದರೂ ಸಿಕ್ಕಿದ್ದು ಶವ: ಲಾರಿ ಅರ್ಜುನ ಇನ್ನಿಲ್ಲ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಫಲಿಸಲಿಲ್ಲ ಪ್ರಾರ್ಥನೆ | ಕೋಟಿ ಖರ್ಚಾದರೂ ಸಿಕ್ಕಿದ್ದು ಶವ: ಲಾರಿ ಅರ್ಜುನ ಇನ್ನಿಲ್ಲ!

AchyutKumar by AchyutKumar
in ದೇಶ - ವಿದೇಶ

ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿ ಪಾಲಾಗಿದ್ದ ಕೇರಳದ ಅರ್ಜುನನ ಲಾರಿಯನ್ನು ಬುಧವಾರ ನೀರಿನಿಂದ ಮೇಲತ್ತಲಾಗಿದೆ. ಲಾರಿಯ ಒಳಭಾಗದಲ್ಲಿ ಚಾಲಕ ಅರ್ಜುನನ ಶವವೂ ಸಿಕ್ಕಿದೆ.

ಗುಡ್ಡ ಕುಸಿತವಾದ 7 ದಿನಗಳವರೆಗೆ ಲಾರಿಯೊಳಗೆ ಅರ್ಜುನ ಬದುಕಿರುವ ಸಾಧ್ಯತೆ ಇತ್ತು. ಆ ಲಾರಿಯೊಳಗೆ ಚಾಲಕನಿಗೆ ಅಗತ್ಯವಿರುವಷ್ಟು ಗಾಳಿ ಹಾಗೂ ಆಹಾರ ಇದ್ದ ಬಗ್ಗೆ ವಾಹನದ ಮಾಲಕರು ಮಾಹಿತಿ ನೀಡಿದ್ದರು. ಹೀಗಾಗಿ ಆ ಅವಧಿಯಲ್ಲಿ ಮಣ್ಣಿನ ಅಡಿ ಲಾರಿ ಸಿಲುಕಿರುವ ಅನುಮಾನದ ಹಿನ್ನಲೆ ಸಾಕಷ್ಟು ಪ್ರಯತ್ನ ನಡೆಸಲಾಗಿತ್ತು. ಆದರೆ, ಲಾರಿ ಹೆದ್ದಾರಿ ಮೇಲೆ ಬಿದ್ದ ಮಣ್ಣಿನ ಅಡಿ ಇಲ್ಲ ಎಂದು ನಂತರ ಅರಿವಿಗೆ ಬಂದಿದ್ದು, ನದಿ ಆಳದಲ್ಲಿ ಹುಡುಕಾಟ ಶುರುವಾಯಿತು.

ನದಿ ಆಳದ ಹುಡುಕಾಟಕ್ಕೆ ವಾತಾವರಣ ಸರಿಯಾಗಿರಲಿಲ್ಲ. ನದಿ ಹರಿವು ಜೋರಾಗಿದ್ದ ಕಾರಣ ಎರಡು ತಿಂಗಳ ಬಳಿಕ ಮೂರನೇ ಹಂತದ ಕಾರ್ಯಾಚರಣೆ ನಡೆಸಲಾಗಿದ್ದು, ಮೂರನೇ ಹಂತದ ಕಾರ್ಯಾಚರಣೆಯ ಮೂರನೇ ದಿನ ಅರ್ಜುನ ಓಡಿಸುತ್ತಿದ್ದ ಲಾರಿ ನದಿಯಿಂದ ಮೇಲೆ ಬಂದಿದೆ. ಆ ಲಾರಿಯ ಒಳಭಾಗದಲ್ಲಿ ಚಾಲಕ ಅರ್ಜುನನ ಅಸ್ತಿ ಮಾತ್ರ ಸಿಕ್ಕಿದೆ.

 

ShareSendTweetShare
Previous Post

ದಾಟು ಬಳ್ಳಿ ದಾರಿ ತಪ್ಪಿಸುವುದು ಸತ್ಯವಾ? ಅಣಬೆ ತರಲು ಹೋಗಿ ಅಲೆಮಾರಿಯಾದಳು!

Next Post

ಚಿನ್ನ ಗೆದ್ದ ಹುಡುಗನಿಗೆ ಅಭಿನಂದನೆಗಳ ಮಹಾಪೂರ!

Next Post

ಚಿನ್ನ ಗೆದ್ದ ಹುಡುಗನಿಗೆ ಅಭಿನಂದನೆಗಳ ಮಹಾಪೂರ!

ಯಲ್ಲಾಪುರದಲ್ಲಿ ಸಿಕ್ಕಿಬಿದ್ದ ಸದ್ದಾಂ ಹುಸೇನ್!

ಶಿರೂರು | ಲಾರಿ ಅರ್ಜುನನ ಶವ ನೂರು ಚೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.