6
  • Latest

ಶಿರೂರು | ಲಾರಿ ಅರ್ಜುನನ ಶವ ನೂರು ಚೂರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರೂರು | ಲಾರಿ ಅರ್ಜುನನ ಶವ ನೂರು ಚೂರು!

AchyutKumar by AchyutKumar
September 25, 2024
in ಸ್ಥಳೀಯ
advt advt advt
ADVERTISEMENT

ಶಿರೂರು ಗುಡ್ಡ ಕುಸಿತ ಪರಿಣಾಮ ಲಾರಿ ಜೊತೆ ನದಿ ಆಳಕ್ಕೆ ತಲುಪಿದ್ದ ಕೇರಳದ ಅರ್ಜುನನ ಶವ ಚೂರು ಚೂರಾಗಿದೆ.

ಎರಡು ತಿಂಗಳ ಕಾಲ ನದಿ ಆಳದಲ್ಲಿದ್ದ ಶವವನ್ನು ರಕ್ಷಣಾ ಸಿಬ್ಬಂದಿ ಬುಧವಾರ ಹೊರ ತೆಗೆದರು. ಅರ್ಜುನನನ್ನು ನೋಡಲು ಸ್ಥಳದಲ್ಲಿ ನೂರಾರು ಜನ ಆಗಮಿಸಿದ್ದು, ಹಾಗೂ ಅರ್ಜುನನ ಅವಶೇಷಗಳನ್ನು ನೋಡಿ ಮರುಕ ವ್ಯಕ್ತಪಡಿಸಿದರು. ನದಿ ಆಳದಲ್ಲಿದ್ದ ಲಾರಿಯ ಕ್ಯಾಬಿನ್’ನ್ನು ಕ್ರೇನ್ ಮೂಲಕ ಮೇಲೆ ತರಲಾಯಿತು. ಈ ವೇಳೆ ಲಾರಿಯಲ್ಲಿದ್ದ ಅರ್ಜುನನ ಶವವನ್ನು ರಕ್ಷಣಾ ಸಿಬ್ಬಂದಿ ಬೋಟಿಗೆ ದಾಟಿಸಿಕೊಂಡರು. ಅರ್ಜುನನ ಶವ ಸಂಪೂರ್ಣ ಬೆಂಡಿನoತಾಗಿದ್ದು, ಶವವನ್ನು ಎತ್ತಿ ಬೋಟಿಗೆ ಹಾಕುವ ವೇಳೆ ಎಚ್ಚರಿಕೆವಹಿಸಲಾಯಿತು. ಉತ್ತರ ಕನ್ನಡ ಜಿಲ್ಲಾಡಳಿತದ ಹಲವು ಅಧಿಕಾರಿಗಳು ಈ ಕಾರ್ಯಾಚರಣೆಗೆ ಸಾಕ್ಷಿಯಾದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನದಿ ಆಳದಲ್ಲಿದ್ದ ಲಾರಿ ಹಾಗೂ ಲಾರಿಯಲ್ಲಿ ಸಿಲುಕಿದ್ದ ಶವ ಮೇಲೆತ್ತಿದ ವಿಡಿಯೋ ಇಲ್ಲಿ ನೋಡಿ..

 

ShareSendTweetShare
ADVERTISEMENT
Previous Post

ಯಲ್ಲಾಪುರದಲ್ಲಿ ಸಿಕ್ಕಿಬಿದ್ದ ಸದ್ದಾಂ ಹುಸೇನ್!

Next Post

ಭೂ ಲೋಕದ ಬದುಕಿಗೆ `ಶುಭ’ ವಿದಾಯ!

Next Post

ಭೂ ಲೋಕದ ಬದುಕಿಗೆ `ಶುಭ' ವಿದಾಯ!

ಕಸ್ತೂರಿ ರಂಗನ್: ಸೆ 26ಕ್ಕೆ ಇನ್ನೊಂದು ಮಹತ್ವದ ಸಭೆ

ಕಸ ಎಸೆದವರಿಗೆ ದಂಡ ವಿಧಿಸಲು ನ್ಯಾಯಾಧೀಶರ ಸೂಚನೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.