6
  • Latest

ಕಸ್ತೂರಿ ರಂಗನ್: ಸೆ 26ಕ್ಕೆ ಇನ್ನೊಂದು ಮಹತ್ವದ ಸಭೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಸ್ತೂರಿ ರಂಗನ್: ಸೆ 26ಕ್ಕೆ ಇನ್ನೊಂದು ಮಹತ್ವದ ಸಭೆ

AchyutKumar by AchyutKumar
in ರಾಜ್ಯ

ಶಿರಸಿ: ಕಸ್ತೂರಿ ರಂಗನ್ ವರದಿ ಜಾರಿ ವಿಷಯವಾಗಿ ತಾಂತ್ರಿಕ ದೋಷದ ಸ್ಪಷ್ಟನೆ, ಮರು ಸುತ್ತೋಲೆ, ಜನಪ್ರತಿನಿಧಿ ಹಾಗೂ ಜನಾಭಿಪ್ರಾಯ ಸಂಗ್ರಹದ ವರದಿ-ಸಲಹೆಗಳ ಕುರಿತು ಚರ್ಚೆ ನಡೆದಿದೆ. ರಾಜ್ಯ ಸರ್ಕಾರವು ಕಸ್ತೂರಿ ರಂಗನ್ ವರದಿ ವಿಷಯವಾಗಿ ಸೆ 26ರಂದು ಅಂತಿಮ ನಿಲುವು ಪ್ರಕಟಿಸಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ `ಕೇಂದ್ರ ಸರ್ಕಾರವು ಕರಡು ಕಸ್ತೂರಿ ರಂಗನ್ ವರದಿ ಕುರಿತು ರಾಜ್ಯ ಸರ್ಕಾರಕ್ಕೆ ಅಭಿಪ್ರಾಯ ಮಂಡಿಸಲು ಸೆ 30ಕ್ಕೆ ಅಂತಿಮ ಅವಧಿ ನಿರ್ದಿಷ್ಟಪಡಿಸಿತ್ತು. ಅದರ ಪ್ರಕಾರ ಜನಪ್ರತಿನಿಧಿಗಳ ಸಭೆಯ ಮೂಲಕ ಅಭಿಪ್ರಾಯ ಕ್ರೂಡಿಕರಿಸಿ ಸೆ 26ರಂದು ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ವರದಿ ತಿರಸ್ಕರಿಸಲು ಹಿರಿಯ ಸಚಿವರನ್ನವೊಳಗೊಂಡು ಮತ್ತು ಹಿರಿಯ ಅಧಿಕಾರಿಗಳನ್ನ ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

`ಸಾರ್ವಜನಿಕವಾಗಿ ವರದಿ ಅನಿಷ್ಠಾನಕ್ಕೆ ತೀವ್ರ ತರದ ವಿರೋಧ ವ್ಯಕ್ತವಾಗಿದೆ. ಕರಡು ವರದಿಯಲ್ಲಿನ ಅಂಶಗಳು ಅವೈಜ್ಞಾನಿಕವಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಇನ್ನಷ್ಟು ಸ್ಪಷ್ಠೀಕರಣ ಬಯಸಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಬೇಕಿದೆ’ ಎಂದವರು ಹೇಳಿದರು. ವರದಿಗೆ ಪ್ರಬಲ ವಿರುದ್ಧ ಇರುವ ಹಿನ್ನಲೆಯಲ್ಲಿ ಜನಪರ ನಿಲುವು ತೆಗೆದುಕೊಳ್ಳುವುದಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ ಹಾಗೂ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಸಚಿವ ಮಂಕಾಳ ವೈದ್ಯ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಸಹ ವರದಿ ಜಾರಿಗೆ ವಿರೋಧಿಸಿದ್ದಾರೆ.

 

ShareSendTweetShare
Previous Post

ಭೂ ಲೋಕದ ಬದುಕಿಗೆ `ಶುಭ’ ವಿದಾಯ!

Next Post

ಕಸ ಎಸೆದವರಿಗೆ ದಂಡ ವಿಧಿಸಲು ನ್ಯಾಯಾಧೀಶರ ಸೂಚನೆ

Next Post

ಕಸ ಎಸೆದವರಿಗೆ ದಂಡ ವಿಧಿಸಲು ನ್ಯಾಯಾಧೀಶರ ಸೂಚನೆ

ಸುಪಾರಿ ನೀಡಿ ಆತ್ಮಹತ್ಯೆಗೆ ಶರಣಾದ ಉದ್ಯಮಿ: ಕೊಲೆ ಪ್ರಕರಣದ ಬಗ್ಗೆ ಎಸ್ಪಿ ಹೇಳಿದ್ದೇನು?

ಕೊಲೆ ಪ್ರಕರಣ: ಪೊಲೀಸರ ಖಾತೆ 1 ಲಕ್ಷ ರೂ ಹಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.