6
  • Latest

ಕಾರು ವ್ಯಾಪಾರಿಯ ಚಕ್ ಕದ್ದು ಸಹಿ ಪೋರ್ಜರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾರು ವ್ಯಾಪಾರಿಯ ಚಕ್ ಕದ್ದು ಸಹಿ ಪೋರ್ಜರಿ!

AchyutKumar by AchyutKumar
September 26, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಶಿರಸಿ: ಸಿದ್ದಾಪುರ ಹಣಜೆಬೈಲಿನ ವೆಂಕಟ್ರಮಣ ಮುಕುಂದ ನಾಯ್ಕ ಎಂಬಾತರ ವಿರುದ್ಧ ಶಿರಸಿ ಗಾಂಧೀನಗರದ ರಾಘವೇಂದ್ರ ಸಿದ್ದಣ್ಣ ಕಲ್ಲಕುಟಕರ್ ನ್ಯಾಯಾಲಯದ ಮೊರೆ ಹೋಗಿ ಪೊಲೀಸ್ ದೂರು ದಾಖಲಿಸಿದ್ದಾರೆ.

ರಾಘವೇಂದ್ರ ಕಲ್ಲುಕುಟಕರ್ ಕಾರು ವ್ಯಾಪಾರ ಮಾಡುತ್ತಿದ್ದು, ವೆಂಕಟ್ರಮಣ ನಾಯ್ಕರ ಕಾರನ್ನು ಮಾರಾಟ ಮಾಡಿಸಿದ್ದರು. ಅದರ ಪ್ರಕಾರ ಕಾರು ಮಾರಾಟದ
6.30 ಲಕ್ಷ ರೂ ಹಣವನ್ನು ಚೆಕ್ ಮೂಲಕ ಅವರಿಗೆ ಪಾವತಿಸಿದ್ದರು. 14 ಜನವರಿ 2023ರಂದು ಚೆಕ್ ಪಡೆಯಲು ರಾಘವೇಂದ್ರ ಕಲ್ಲುಕುಟಕರ್ ಅವರ ವೀರಭದ್ರಗಲ್ಲಿಯಲ್ಲಿರುವ ಕಚೇರಿಗೆ ಬಂದಿದ್ದ ವೆಂಕಟ್ರಮಣ ನಾಯ್ಕ ಅಲ್ಲಿದ್ದ ಖಾಲಿ ಚಕ್ಕುಗಳನ್ನು ಕದ್ದು ಸಹಿ ನಕಲು ಮಾಡಿ ರಾಘವೇಂದ್ರ ಕಲ್ಲುಕುಟಕರ್ ವಿರುದ್ಧ ಚೆಕ್ ಬೌನ್ಸ ಕೇಸ್ ದಾಖಲಿಸಿದ್ದರು ಎಂಬುದು ಆರೋಪ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಗಾಂಜಾ ನಶೆಯಲ್ಲಿ ಸಿಕ್ಕಿಬಿದ್ದ ಸರ್ಫರಾಜ

Next Post

ಮೋಸದ ಸಾಲಕ್ಕೆ ಚಿನ್ನದ ವ್ಯಾಪಾರಿ ಬಲಿ: ಆಸ್ತಿ ಖರೀದಿ ಮುನ್ನ ಹುಷಾರು!

Next Post

ಮೋಸದ ಸಾಲಕ್ಕೆ ಚಿನ್ನದ ವ್ಯಾಪಾರಿ ಬಲಿ: ಆಸ್ತಿ ಖರೀದಿ ಮುನ್ನ ಹುಷಾರು!

ಕಬೀರ ವಾಣಿ | ಎತ್ತ ಸಾಗಿದೆ ಮನುಜ..

ಕಟ್ಟಡ ಕಾರ್ಮಿಕರ ನಡುವೆ ಹೊಡೆದಾಟ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.