6
  • Latest

ದುಡಿದು ತಿನ್ನುವವರಿಗೆ ಜೂಜಾಟದ ಚಟ: ನಡುರಾತ್ರಿ ಸ್ಮಶಾನಕ್ಕೆ ಹೋದವರಿಗೆ ಪೊಲೀಸರ ಆತಿಥ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದುಡಿದು ತಿನ್ನುವವರಿಗೆ ಜೂಜಾಟದ ಚಟ: ನಡುರಾತ್ರಿ ಸ್ಮಶಾನಕ್ಕೆ ಹೋದವರಿಗೆ ಪೊಲೀಸರ ಆತಿಥ್ಯ!

AchyutKumar by AchyutKumar
September 27, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಕೂಲಿ, ಚಾಲಕ, ಮರಗೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದ 8 ಜನ ಅಂದರ್ ಬಾಹರ್ ಇಸ್ಪೀಟ್ ಆಟಕ್ಕೆ ಮರುಳಾಗಿ ಪೊಲೀಸರ ಆತಿಥ್ಯ ಸ್ವೀಕರಿಸಿದ್ದಾರೆ.

Advertisement. Scroll to continue reading.

ಸೆ 26ರ ರಾತ್ರಿ 11.20ಕ್ಕೆ ತಲಂದ ಗ್ರಾಮದ ಸ್ಮಶಾನ ಅಂಚಿನ ಅರಣ್ಯ ಪ್ರದೇಶದಲ್ಲಿ ತಲಾಂದದ ಜಗದೀಶ ಮಾಸ್ತಪ್ಪ ನಾಯ್ಕ, ವಸಂತ ಮಾಸ್ತಪ್ಪ ನಾಯ್ಕ, ಅರುಣ ಮಂಜುನಾಥ ನಾಯ್ಕ, ಮಾದೇವ ನಾಗಪ್ಪ ನಾಯ್ಕ, ವಿನೋದ ಮಂಜಯ್ಯ ನಾಯ್ಕ, ದೇವೇಂದ್ರ ಸೋಮಯ್ಯ ಗೌಂಡ, ಶ್ರೀನಿವಾಸ ನಾಗಪ್ಪ ನಾಯ್ಕ, ಕೃಷ್ಣ ಸುಕ್ರ ನಾಯ್ಕ ಸೇರಿ ಅಂದರ್ ಬಾಹರ್ ಇಸ್ಪಿಟ್ ಆಡುತ್ತಿದ್ದರು. ಪೊಲೀಸ್ ಉಪ ನಿರೀಕ್ಷಕ ಬರಮಪ್ಪ ಬೆಳಗಲಿ ಅವರ ಮೇಲೆ ದಾಳಿ ನಡೆಸಿದಾಗ ದಿಕ್ಕಾಪಾಲಾಗಿ ಓಡಲು ಶುರು ಮಾಡಿದ್ದರು. ಆದರೆ, ತಮ್ಮ ತಂಡದೊoದಿಗೆ ಎಲ್ಲರನ್ನು ಹಿಡಿದ ಅವರು ಎಂಟು ಜನರನ್ನು ಗುರುತಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT
ADVERTISEMENT

 

Advertisement. Scroll to continue reading.
ShareSendTweetShare
ADVERTISEMENT
Previous Post

ಈ ಮನೆ ತುಂಬ ಮದ್ಯದ ಅಮಲು!

Next Post

ಸನ್ಮಾನಿತರ ಜೊತೆ ಸಂಸದರಿಗೂ ಸರ್ಪದೋಷ: ಗುಸು ಗುಸು ಸುದ್ದಿಗೆ ರೆಕ್ಕೆ ಪುಕ್ಕ!

Next Post

ಸನ್ಮಾನಿತರ ಜೊತೆ ಸಂಸದರಿಗೂ ಸರ್ಪದೋಷ: ಗುಸು ಗುಸು ಸುದ್ದಿಗೆ ರೆಕ್ಕೆ ಪುಕ್ಕ!

ಶಿರೂರು | ಸಾವಿನ ನಂತರ ಸಿಕ್ಕ ಉಡುಗರೆ: ಮಗನಿಗಾಗಿ ಲಾರಿ ಖರೀದಿಸಿದ್ದ ಅರ್ಜುನ!

ಆಳ ಸಮುದ್ರದಲ್ಲಿ ಮಂಗನಾಟ: ನೀರು ಪಾಲಾದ ವ್ಯಕ್ತಿ ಶವ ಪತ್ತೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.