6
  • Latest

ಆಳ ಸಮುದ್ರದಲ್ಲಿ ಮಂಗನಾಟ: ನೀರು ಪಾಲಾದ ವ್ಯಕ್ತಿ ಶವ ಪತ್ತೆ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, May 19, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಳ ಸಮುದ್ರದಲ್ಲಿ ಮಂಗನಾಟ: ನೀರು ಪಾಲಾದ ವ್ಯಕ್ತಿ ಶವ ಪತ್ತೆ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಭಟ್ಕಳ: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮಂಗನಾಟ ನಡೆಸಿದ ಮೀನು ಕಾರ್ಮಿಕ ಸಮುದ್ರಕ್ಕೆ ಬಿದ್ದು ಸಾವನಪ್ಪಿದ್ದಾನೆ.

Advertisement. Scroll to continue reading.

ಜಾರ್ಖಂಡದ ಸಿಂಬಾಗದವನಾದ ಬಂದು ಬಯ್ಯಾ (31) ಎಂಬಾತ ಇಲ್ಲಿನ ದೋಣಿಯೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಸೆ 24ರಂದು ಮೀನುಗಾರಿಕೆಗೆ ಹೊರಟ ಬೋಟಿನಲ್ಲಿ ಈತ ತೆರಳಿದ್ದ. ಆ ದಿನ ಸಂಜೆ 6ಗಂಟೆ ಸುಮಾರಿಗೆ ಸಮೀಪ ಹಾದು ಹೋಗುತ್ತಿದ್ದ ಇನ್ನೊಂದು ಬೋಟಿಗೆ ಆತ ನೆಗೆದಿದ್ದು, ಆಯ ತಪ್ಪಿ ಸಮುದ್ರಕ್ಕೆ ಬಿದ್ದಿದ್ದಾನೆ. ಆಗ ಎರಡೂ ಬೋಟಿನವರು ಸಾಕಷ್ಟು ಹುಡುಕಾಟ ನಡೆಸಿದರೂ ಆತ ಸಿಕ್ಕಿಲ್ಲ. ಸೆ 26ರಂದು ಅಳ್ವೆಕೊಡಿ ಸಮುದ್ರ ತೀರದಲ್ಲಿ ಬಂದು ಬಯ್ಯಾನ ಶವ ಸಿಕ್ಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಶಿರೂರು | ಸಾವಿನ ನಂತರ ಸಿಕ್ಕ ಉಡುಗರೆ: ಮಗನಿಗಾಗಿ ಲಾರಿ ಖರೀದಿಸಿದ್ದ ಅರ್ಜುನ!

Next Post

ವಿಮಾನ ಏರಿದ ಕಾಗೇರಿ ರೈಲ್ವೆ ನಿಗಮಕ್ಕೆ ಭೇಟಿ: ನಂತರ ಕಾರಿನಲ್ಲಿ ಸಂಚಾರ!

Next Post

ವಿಮಾನ ಏರಿದ ಕಾಗೇರಿ ರೈಲ್ವೆ ನಿಗಮಕ್ಕೆ ಭೇಟಿ: ನಂತರ ಕಾರಿನಲ್ಲಿ ಸಂಚಾರ!

ಮಗನ ಸಾಲಕ್ಕೆ ಅಪ್ಪನಿಗೆ ಹೊಡೆತ: ಭೂಮಿ-ಹಣದ ವಿಷಯವಾಗಿ ವಾಚ್‌ಮೆನ್ ಮೇಲೆ ಹಲ್ಲೆ!

ಕಲಿತ ಶಾಲೆಯಲ್ಲಿಯೇ ಸಾಧನೆ ಮಾಡಿದ ಶಿಕ್ಷಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.