6
  • Latest

ಕನ್ನಡಗಲ್ ಕಾಡಿಗೆ ಎಲೆಮಾನವರ ಕಾಟ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕನ್ನಡಗಲ್ ಕಾಡಿಗೆ ಎಲೆಮಾನವರ ಕಾಟ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಕನ್ನಡಗಲ್ ಗ್ರಾಮದ ಕಾಡಿನಲ್ಲಿ 13 ಜನ ಜೂಜಾಟ ಆಡುತ್ತಿದ್ದು, ಪೊಲೀಸ್ ನಿರೀಕ್ಷಕ ರಮೇಶ ಹಾನಾಪುರ ಅವರು ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 8 ಜನ ಕಾಡಿನಲ್ಲಿ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ.

ADVERTISEMENT

ಸೆ 27ರ ಸಂಜೆ 6.15ರ ವೇಳೆಗೆ ಕನ್ನಡಗಲ್ ಬಸ್ ನಿಲ್ದಾಣ ಹಿಂದಿನ ಕಾಡಿನಲ್ಲಿ ಇಸ್ಪಿಟ್ ಆಟ ನಡೆಯುತ್ತಿತ್ತು. ಇಸ್ಪಿಟ್ ಎಲೆಗಳ ಮೇಲೆ ಹಣ ಹರಡಿಕೊಂಡು ಅಲ್ಲಿದ್ದವರು ಜೂಜಾಟ ಆಡುತ್ತಿದ್ದರು. ಈ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದರು. ದಟ್ಟ ಅರಣ್ಯದಲ್ಲಿ ಮೊಂಬತ್ತಿ ಬೆಳಕಿನಲ್ಲಿ ಅಂದರ್ ಬಾಹರ್ ಆಡುತ್ತಿದ್ದ ನೂತನನಗರದ ಎಲೆಕ್ಟ್ರಿಷಿಯನ್ ರಜೀತ್ ಜಗದೀಶ ನಾಯ್ಕರ, ಹುಬ್ಬಳ್ಳಿ ಡಾರ‍್ಸ ಕಾಲೋನಿಯ ರಮೇಶ ಬಸಪ್ಪ ಪಾಟೀಲ, ಫರ್ನಿಚರ್ ಕೆಲಸ ಮಾಡುವ ಯಲ್ಲಾಪುರ ಬಿಲಾಲ್ ಮಸೀದಿ ಬಳಿಯ ಮಹಮದ್ ಹುಸೇನ್, ದಾಂಡೇಲಿಯ ಚಾಲಕ ರಹಿಮಖಾನ್, ಭಾಗವತಿಯ ಕೂಲಿಯಾಳು ಅರ್ಜುನ್ ರಾಮಸಿಂಗ್ ಬೋವಿ, ದಾಂಡೇಲಿ ಕಾರ್ಮಿಕ ಬಾಬು ರಾಮಪ್ಪ ದೊಡ್ಮನಿ, ಮಂಜುನಾಥ ನಗರದ ಮಂಜುನಾಥ ಗೋಪಾಲ ನಾಯ್ಕ ಸಿಕ್ಕಿಬಿದ್ದರು. ಅವರ ಬಳಿಯಿಂದ 8800ರೂ ಹಣವನ್ನು ಪೊಲೀಸರು ವಶಕ್ಕೆ ಪಡೆದರು.

ಪೊಲೀಸರನ್ನು ಕಂಡ 8 ಜನ ದಿಕ್ಕಾಪಾಲಾಗಿ ಓಡಿ ಹೋಗಿದ್ದು, ಅವರ ವಿರುದ್ಧ ಸಹ ಪ್ರಕರಣ ದಾಖಲಿಸಿಕೊಂಡರು. ಗಣಪತಿಗಲ್ಲಿಯ ಮಂಜುನಾಥ ಅರ್ಜುನ ರಾವ್, ವಜ್ರಳ್ಳಿಯ ಜಿಕ್ರಿಯಾ ಮುಲ್ಲಾ, ನೂತನನಗರದ ಪ್ರಶಾಂತ ಮಾರುತಿ ರಾವೂಜಿ, ಶಾರದಾಗಲ್ಲಿಯ ರಘು ಕಾಳಪ್ಪ ಮಹಾಲೆ, ಇಡಗುಂದಿಯ ವಿದ್ಯಾದರ ಬಾಂದೇಕರ್, ರವೀಂದ್ರನಗರದ ಮಂಜುನಾಥ ಬೂದಪ್ಪ ಬೋಳು ಎಂಬಾತರು ಕಾಡಿನಲ್ಲಿ ತಪ್ಪಿಸಿಕೊಂಡಿದ್ದಾರೆ. ಈ ಎಲೆಮಾನವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕಾನೂನು ಮಾಹಿತಿ | ನಮ್ಮ ತೋಟಕ್ಕೆ ಬೇರೆಯವರ ದನ ನುಗ್ಗಿದರೆ ಏನು ಮಾಡಬೇಕು?

Next Post

ರಾಜ್ಯದಲ್ಲಿ ಕೋಟಿ ಕೋಟಿ ಲೆಕ್ಕಾಚಾರದ ಹಗರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಬಿಜೆಪಿ ವಕ್ತಾರ

Next Post

ರಾಜ್ಯದಲ್ಲಿ ಕೋಟಿ ಕೋಟಿ ಲೆಕ್ಕಾಚಾರದ ಹಗರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಬಿಜೆಪಿ ವಕ್ತಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ