6
  • Latest

ಶಿರೂರು | ಹೋರಾಟಗಾರರ ಮೇಲೆ ಪೊಲೀಸ್ ಅಸ್ತ್ರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರೂರು | ಹೋರಾಟಗಾರರ ಮೇಲೆ ಪೊಲೀಸ್ ಅಸ್ತ್ರ!

AchyutKumar by AchyutKumar
September 28, 2024
in ಸ್ಥಳೀಯ
advt advt advt
ADVERTISEMENT

ಶಿರೂರು ಮಣ್ಣು ಕುಸಿತ ದುರಂತದಲ್ಲಿ ಸಾವನಪ್ಪಿದವರ ಕುಟುಂಬಕ್ಕೆ ಕೋಟಿ ರೂ ಪರಿಹಾರ ಒದಗಿಸಬೇಕು ಎಂದು ಹೋರಾಟ ನಡೆಸಿದ 8 ಜನರ ಮೇಲೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಅನುಮತಿ ಪಡೆಯದೇ ಹೋರಾಟ ನಡೆಸಿರುವುದೇ ಇದಕ್ಕೆ ಮುಖ್ಯ ಕಾರಣ. `ಪೊಲೀಸರ ಈ ವರ್ತನೆ ವಿರುದ್ಧ ಜನಾಂದೋಲನ ನಡೆಯಬೇಕು’ ಎಂದು ಪ್ರತಿಭಟನೆಯಲ್ಲಿ ಭಾಗಿಯಾಗಿ ಅಲೆದಾಟ ನಡೆಸುತ್ತಿರುವವರಲ್ಲಿ ಒಬ್ಬರಾದ ನಾಗೇಶ ನಾಯ್ಕ ಕಗಾಲ ಸುದ್ದಿಗಾರರಲ್ಲಿ ಹೇಳಿದರು.

ಊಹಾಪೋಹಗಳ ಸುದ್ದಿ!
`ಶಿರೂರು ಗುಡ್ಡ ಕುಸಿತಕ್ಕೆ ಐಆರ್‌ಬಿ ಕಂಪನಿ ಕಾರಣ. ಈ ಕಂಪನಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಆಪ್ತರ ಒಡೆತನದ್ದು ಎಂಬ ಮಾಹಿತಿಯಿದೆ. ಶಿರೂರು ದುರಂತ ಕಾರ್ಯಚರಣೆಗೆ 15 ಕೋಟಿ ರೂ ವೆಚ್ಚ ಮಾಡಿರುವ ಬಗ್ಗೆಯೂ ಹೇಳಲಾಗಿದ್ದು, ಇದ್ಯಾವುದು ಖಚಿತವಾಗಿಲ್ಲ. ಆದರೆ, ಆ ಹಣದ ಪೈಕಿ ಅಲ್ಪವನ್ನಾದರೂ ಸಂತ್ರಸ್ತರಿಗೆ ಕೊಡಬಹುದಾಗಿತ್ತು. ಈ ನಿಟ್ಟಿನಲ್ಲಿ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟ ಹೊನ್ನಾವರದಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆ ನಡೆಸುವ ಬಗ್ಗೆ ಪೊಲೀಸ್ ಅನುಮತಿಗೆ ಪತ್ರ ನೀಡಿದ್ದರೂ ಹಿಂಬರಹ ಬಂದಿರಲಿಲ್ಲ. ಅದಾಗಿಯೂ ಪ್ರಕರಣ ದಾಖಲಿಸಿದ್ದಾರೆ’ ಎಂದು ದೂರಿದರು. `ತನ್ನ ವಿರುದ್ಧ ದಾಖಲಾದ ಪ್ರಕರಣದ ಪ್ರತಿ ಈವರೆಗೂ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ್ದೇನೆ’ ಎಂದು ಸ್ಪಷ್ಠಪಡಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಭದ್ರತೆ ಒದಗಿಸಿದವರಿಂದಲೇ ದೂರು!
ಸೆ 12ರಂದು ಜನಪರ ಒಕ್ಕೂಟದವರು ಸೇರಿ ವಿವಿಧ ಸಂಘಟನೆಯವರು ಹೊನ್ನಾವರದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಭದ್ರತೆ ಒದಗಿಸಿದ್ದರು. ಆ ವೇಳೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಬಗ್ಗೆ ಅವರೇ ತಿಳಿಸಿದ್ದು, ಸಂಚರಿಸುವ ವಾಹನಗಳಿಗೆ ತೊಂದರೆ ಆಗದಂತೆಯೂ ನೋಡಿಕೊಂಡಿದ್ದರು. ಆದರೆ, ಇದೀಗ ತಮ್ಮ ಶಾಂತಿಯುತ ಪ್ರತಿಭಟನೆ ನಡೆಸಿದರೂ 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಜಿಲ್ಲಾ ಜನಪರ ಒಕ್ಕೂಟ ಇದನ್ನು ಖಂಡಿಸುತ್ತದೆ’ ಎಂದು ನಾಗೇಶ ನಾಯ್ಕ ಕಗಾಲ ಹೇಳಿದರು.

ಪ್ರಮುಖರಾದ ನರಸಿಂಹ ನಾಯ್ಕ, ರಾಘವೇಂದ್ರ ನಾಯ್ಕ, ಬೆನಿತ್ ಸಿದ್ದಿ, ಅಮಿತ್ ನಾಯ್ಕ, ಜಾನ್ ಸಿದ್ದಿ ಅವರ ಹೇಳಿಕೆಯನ್ನು ಬೆಂಬಲಿಸಿದರು.

ShareSendTweetShare
ADVERTISEMENT
Previous Post

ರಾಜ್ಯದಲ್ಲಿ ಕೋಟಿ ಕೋಟಿ ಲೆಕ್ಕಾಚಾರದ ಹಗರಣ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಬಿಜೆಪಿ ವಕ್ತಾರ

Next Post

ಆಸ್ಪತ್ರೆಯಲ್ಲಿ ಲೋಪ: ಸಾರ್ವಜನಿಕ ದೂರಿಗೆ ಸ್ಪಂದಿಸಿದ ಶಾಸಕ

Next Post

ಆಸ್ಪತ್ರೆಯಲ್ಲಿ ಲೋಪ: ಸಾರ್ವಜನಿಕ ದೂರಿಗೆ ಸ್ಪಂದಿಸಿದ ಶಾಸಕ

ಪತ್ನಿ ಮಗ ಇದ್ದರೂ ಈತ ಅನಾಥ!

ಪೊಲೀಸ್ ಅಧೀಕ್ಷಕರ ಯೋಜನೆಯೇ ವಿಭಿನ್ನ: ಅಕ್ರಮ ಮರಳುಗಾರಿಗೆ ನಡೆಸುವವರಿಗೆ ಮಂಡೆಬಿಸಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.