6
  • Latest

ಗಟಾರಕ್ಕೆ ಉರುಳಿದ ಕಳಚೆ ಬಸ್ಸು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಟಾರಕ್ಕೆ ಉರುಳಿದ ಕಳಚೆ ಬಸ್ಸು

AchyutKumar by AchyutKumar
September 29, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಈರಾಪುರದಿಂದ ಕಳಚೆಗೆ ತೆರಳಿ ಯಲ್ಲಾಪುರಕ್ಕೆ ಬರಬೇಕಿದ್ದ ಸರ್ಕಾರಿ ಬಸ್ಸು ಭಾನುವಾರ ಬೆಳಗ್ಗೆ ಗಟಾರಕ್ಕೆ ಬಿದ್ದಿದೆ.

Advertisement. Scroll to continue reading.
Advertisement. Scroll to continue reading.

ಎದುರಿನಿಂದ ಬಂದ ಬೈಕ್ ತಪ್ಪಿಸುವ ಬರದಲ್ಲಿ ಬಸ್ಸು ಅಪಘಾತವಾಗಿದೆ. ಶನಿವಾರ ಸಂಜೆ ಈ ಬಸ್ಸು ಈರಾಪುರಕ್ಕೆ ತೆರಳಿತ್ತು. ರಾತ್ರಿ ಅಲ್ಲಿಯೇ ವಸತಿಯಿದ್ದು, ಭಾನುವಾರ ಬೆಳಗ್ಗೆ ಕಳಚೆಗೆ ತೆರಳಿ ಯಲ್ಲಾಪುರಕ್ಕೆ ಬರಬೇಕಿತ್ತು. ಈ ನಡುವೆ ಬಸ್ಸು ರಸ್ತೆ ಅಂಚಿನ ಗಟಾರಕ್ಕೆ ಉರುಳಿದೆ. ಸಾಮಾಜಿಕ ಜಾಲತಾಣದಲ್ಲಿ ಸ್ಟೇರಿಂಗ್ ಕಟ್ ಆಗಿದ್ದರಿಂದ ಬಸ್ಸು ಮರಕ್ಕೆ ಸಿಲುಕಿದ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು, `ಎದುರಿನಿಂದ ಬಂದ ಬೈಕ್’ಗೆ ಡಿಕ್ಕಿ ಆಗುವುದನ್ನು ತಪ್ಪಿಸುವಾಗ ಬಸ್ಸು ರಸ್ತೆ ಅಂಚಿಗೆ ಹಾಕಲಾದ ಮಣ್ಣಿಗೆ ಇಳಿದಿದೆ’ ಎಂದು ನಿಗಮದ ಅಧಿಕಾರಿಗಳು ತಿಳಿಸಿದರು. ಬಸ್ಸಿನ ಒಳಗಿದ್ದ ಕೆಲ ಪ್ರಯಾಣಿಕರಿಗೆ ತೆರಚಿದ ಗಾಯಗಳಾಗಿದ್ದು, ಯಾರೂ ಆತಂಕ ಪಡಬೇಕಾಗಿಲ್ಲ.

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಬುಡಕಟ್ಟು ಗ್ರಾಮಕ್ಕೆ ಪ್ರಧಾನಿ ಕೊಡುಗೆ: 31 ಗ್ರಾಮಗಳ ಅಭಿವೃದ್ಧಿಗೆ ಪಣ!

Next Post

ಮಾದಕ ವ್ಯಸನಿಯ ಅಮಲು ಇಳಿಸಿದ ಪೊಲೀಸರು

Next Post

ಮಾದಕ ವ್ಯಸನಿಯ ಅಮಲು ಇಳಿಸಿದ ಪೊಲೀಸರು

ಕಾಳಿ ನದಿಯಲ್ಲಿ ತೇಲಿದ ಮಹಿಳೆಯ ಶವ

ನಿವೃತ್ತ ನೌಕರನಿಗೆ ಕಳ್ಳರ ಕಾಟ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.