6
  • Latest

ಕಾಲು ತೊಳೆದವನನ್ನು ಆಹುತಿ ಪಡೆದ ಕೆರೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಲು ತೊಳೆದವನನ್ನು ಆಹುತಿ ಪಡೆದ ಕೆರೆ!

AchyutKumar by AchyutKumar
in ಸ್ಥಳೀಯ

ಶಿರಸಿ: ಎಸಳೆ ಗ್ರಾಮದ ಕೆರೆಗೆ ಕಾಲು ತೊಳೆಯಲು ಹೋಗಿದ್ದ ಹನುಮಂತಪ್ಪ ಫಕೀರಪ್ಪಾ ತುಕೋಜಿ (63) ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ.

ದೊಡ್ನಳ್ಳಿ ರಸ್ತೆ ಎಸಳೆ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿ ಬದುಕುತ್ತಿದ್ದ ಅವರು ಸೆ 29ರ ರಾತ್ರಿ ಕೆರೆ ಬಳಿ ಹೋಗಿದ್ದರು. ಕಾಲು ತೊಳೆಯುವುದಕ್ಕಾಗಿ ಅವರು ನೀರಿಗೆ ಇಳಿದಿದ್ದರು. ಅಲ್ಲಿಂದ ಮುಂದೆ ಕಾಲು ಜಾರಿ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ.

ಸಮುದ್ರಕ್ಕೆ ಬಿದ್ದ ಮೀನು ಕಾರ್ಮಿಕ ಸಾವು

ಅಂಕೋಲಾ: ಬೇಲಿಕೇರಿ ಬಂದರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸೂರಜ ಕಾರ್ತಿಕ ನಾಯ್ಕ ಎಂಬಾತ ಅರಬ್ಬಿ ಸಮುದ್ರದಲ್ಲಿ ಮುಳುಗಿ ಸಾವನಪ್ಪಿದ್ದಾನೆ. ಓಡಿಸ್ಸಾ ಸುಂದರಘಡದ ಸೂರಜ್ ಕೃಷ್ಣಾ ಭಾನಾವಳಿಕರ್ ಅವರ ಕಿಂಗ್ ಫಿಶ್ ಬೋಟಿನಲ್ಲಿ ಈತ ಕೆಲಸಕ್ಕಿದ್ದ. ಸೆ 29ರಂದು ರಾತ್ರಿ ಮೀನುಗಾರಿಕೆ ಮುಗಿಸಿದ ನಂತರ ಬೋಟಿನ ಹಗ್ಗವನ್ನು ಧಕ್ಕೆಗೆ ತರಲು ಹೋಗಿದ್ದ. ಆಗ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಕಾಣೆಯಾಗಿದ್ದು, ಎಷ್ಟು ಹುಡುಕಿದರೂ ಸಿಕ್ಕಿರಲಿಲ್ಲ. ಸೆ 30ರಂದು ಆತನ ಶವ ಸಿಕ್ಕಿದೆ.

 

ShareSendTweetShare
Previous Post

ನಾಯಿಗೆ ಬೆದರಿ ಗಾಯಗೊಂಡ ಬೋಟು ಚಾಲಕ!

Next Post

ಈ ಜೆಸಿಬಿ ಆಪರೇಟರಿಗೆ ಬೈಕ್ ಓಡಿಸಲು ಬರಲ್ಲ!

Next Post

ಈ ಜೆಸಿಬಿ ಆಪರೇಟರಿಗೆ ಬೈಕ್ ಓಡಿಸಲು ಬರಲ್ಲ!

ಚಾಲಕನನ್ನು ಯಾಮಾರಿಸಿದ ಆನ್‌ಲೈನ್ ಶಾಫಿಂಗ್ ಹೆಲ್ಪಲೈನ್!

Gandhi's run in Uttara Kannada

ಹಳದಿಪುರರ ಮನೆಯಲ್ಲಿ ಮಹಾತ್ಮನ ಹೆಜ್ಜೆ ಗುರುತು...

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.