6
  • Latest

ಈ ಜೆಸಿಬಿ ಆಪರೇಟರಿಗೆ ಬೈಕ್ ಓಡಿಸಲು ಬರಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈ ಜೆಸಿಬಿ ಆಪರೇಟರಿಗೆ ಬೈಕ್ ಓಡಿಸಲು ಬರಲ್ಲ!

AchyutKumar by AchyutKumar
October 1, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಬೈಕ್ ಓಡಿಸಿಕೊಂಡು ಹೋಗುತ್ತಿದ್ದ ವಿಷ್ಣು ಜಿ ಮೋಹನ್ ಎಂಬಾತರು ಮುಂದೆ ಹೋಗುತ್ತಿದ್ದ ಕಾರಿಗೆ ಬೈಕ್ ಗುದ್ದಿ ಮೂಳೆ ಮುರಿದುಕೊಂಡಿದ್ದಾರೆ.
ಕದ್ರಾ ರಾಜೀವನಗರದ ಜೆಸಿಬಿ ಆಪರೇಟರ್ ಆಗಿದ್ದ ವಿಷ್ಣು ಅವರು ಕಾರವಾರ ಕಡೆಯಿಂದ ಗೋವಾ ಕಡೆ ಬೈಕ್ ಓಡಿಸುತ್ತಿದ್ದರು. ನಿಯಮ ಉಲ್ಲಂಘಿಸಿ ಏಕಮುಖ ರಸ್ತೆಯಲ್ಲಿ ಅವರು ತೆರಳಿದ್ದು, ಆ ಬೈಕಿನ ಹಿಂದೆ ಕದ್ರಾದ ಸೆಲ್ವಕುಮಾರ್ ಕೂತಿದ್ದರು.

ಖಾಪ್ರಿ ದೇವಾಲಯದ ಬಳಿ ನೇರವಾಗಿ ಹೋಗದೇ ಬೈಕನ್ನು ಅಡ್ಡಕ್ಕೆ ತಿರುಗಿಸಿದ್ದರಿಂದ ಭಟ್ಕಳದ ಸಯ್ಯದ್ ಉವೇಸ್ ಅವರ ಕಾರಿಗೆ ಗುದ್ದಿಕೊಂಡರು. ಪರಿಣಾಮ ವಿಷ್ಣು ಅವರ ಕಾಲು ಮುರಿದಿದ್ದು, ಹಿಂಬದಿ ಸವಾರ ಸೆಲ್ವಕುಮಾರ್ ಅವರ ಮುಖಕ್ಕೆ ಪೆಟ್ಟಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಹೊಂಡಕ್ಕೆ ಬಿದ್ದು ಜೀವಬಿಟ್ಟ ವೃದ್ಧ

ಹಳಿಯಾಳ: 85 ವರ್ಷದ ಕೃಷ್ಣ ಹೊನ್ನಪ್ಪ ಕಾನಜಿ ಎಂಬಾತರು ಜನಗಾ ಹೊಂಡಕ್ಕೆ ಹಾರಿ ಜೀವ ಬಿಟ್ಟಿದ್ದಾರೆ. ನಂದಿಗದ್ದಾದ ಅವರು ಸೆ 30ರಂದು ಮಧ್ಯಾಹ್ನ ಮನೆಯಿಂದ ಹೊರಟಿದ್ದು, ನಂತರ ಶವವಾಗಿ ಸಿಕ್ಕಿದ್ದಾರೆ.

ShareSendTweetShare
ADVERTISEMENT
Previous Post

ಕಾಲು ತೊಳೆದವನನ್ನು ಆಹುತಿ ಪಡೆದ ಕೆರೆ!

Next Post

ಚಾಲಕನನ್ನು ಯಾಮಾರಿಸಿದ ಆನ್‌ಲೈನ್ ಶಾಫಿಂಗ್ ಹೆಲ್ಪಲೈನ್!

Next Post

ಚಾಲಕನನ್ನು ಯಾಮಾರಿಸಿದ ಆನ್‌ಲೈನ್ ಶಾಫಿಂಗ್ ಹೆಲ್ಪಲೈನ್!

Gandhi's run in Uttara Kannada

ಹಳದಿಪುರರ ಮನೆಯಲ್ಲಿ ಮಹಾತ್ಮನ ಹೆಜ್ಜೆ ಗುರುತು...

ಹೆದ್ದಾರಿ ಗುತ್ತಿಗೆ ಕಂಪನಿ ವಿರುದ್ಧ ಸಚಿವರ ಕಿಡಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.