6
  • Latest

ಗಾಂಧೀಜಿ ನಡೆದ ದಾರಿಯಲ್ಲಿ ಡೀಸಿ-ಎಸ್ಪಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಂಧೀಜಿ ನಡೆದ ದಾರಿಯಲ್ಲಿ ಡೀಸಿ-ಎಸ್ಪಿ!

AchyutKumar by AchyutKumar
in ಸ್ಥಳೀಯ

ಕಾರವಾರ: 1934ರ ಫೆ 27ರಂದು ಗಾಂಧೀಜಿ ವಾಸವಾಗಿದ್ದ ಮನೆಗೆ ಅಕ್ಟೊಬರ್ 2ರಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹಾಗೂ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಭೇಟಿ ನೀಡಿದ್ದು, ಆ ದಿನ ಗಾಂಧೀಜಿ ಬಳಕೆ ಮಾಡಿದ್ದ ವಸ್ತುಗಳನ್ನು ಸ್ಪರ್ಶಿಸಿ ಪುಳಕಿತಗೊಂಡರು. ಗಾಂಧೀಜಿ ಅವರು ಭಾಷಣ ಮಾಡಿದ ಸ್ಥಳ, ಅವರು ತಂಗಿದ್ದ ಕೋಣೆ, ಗಾಂಧೀಜಿ ಅವರಿಗೆ ಉಡುಗರೆಯಾಗಿ ದೊರೆತಿದ್ದ ವಸ್ತುಗಳನ್ನು ನೋಡಿದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹಳದಿಪುರ ಮನೆ ಹಾಗೂ ಗಾಂಧೀಜಿ ನಂಟಿನ ಕುರಿತಾಗಿ ಜಿಲ್ಲಾಡಳಿತದಿಂದ ಸಾಕ್ಷಿಚಿತ್ರ ನಿರ್ಮಿಸುವುದಾಗಿ ಹೇಳಿದರು.

ADVERTISEMENT

ವಾಮಾನಶ್ರಮ ರಸ್ತೆಯಲ್ಲಿರುವ ಹಳದಿಪುರ ಅವರ ಮನೆಯಲ್ಲಿ ಗಾಂಧೀಜಿ ತಂಗಿದ್ದರು. ಮರುದಿನ ಮುಂಜಾನೆ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದ್ದರು. ಇದಕ್ಕೆ ಹಳದಿಪುರ ಅವರ ಮನೆಯಲ್ಲಿ ಇಂದಿಗೂ ಹಲವು ಸಾಕ್ಷಿಗಳಿದ್ದು ಅವೆಲ್ಲವನ್ನು ಜಿಲ್ಲಾಧಿಕಾರಿ ವೀಕ್ಷಣೆ ಮಾಡಿದರು.
ಈ ವೇಳೆ ಹಳದಿಪುರ ಅವರ ಕುಟುಂಬದವರು ಸಂಗ್ರಹಿಸಿಟ್ಟಿರುವ ಪುರಾತನ ವಸ್ತುಗಳ ಬಗ್ಗೆ ಮಾಹಿತಿ ಪಡೆದರು. ಆ ಅವಧಿಯಲ್ಲಿ ತೆಗೆಯಲಾಗಿದ್ದ ಛಾಯಾಚಿತ್ರಗಳನ್ನು ನೋಡಿದ ಅವರು ಈ ಎಲ್ಲಾ ದಾಖಲೆಗಳನ್ನು ಮುಂದಿನ ತಲೆಮಾರಿನವರಿಗೆ ಹಾಗೂ ಅಧ್ಯಯನಕಾರರಿಗೆ ತಿಳಿಸುವುದಕ್ಕಾಗಿ ಸಾಕ್ಷö್ಯಚಿತ್ರ ನಿರ್ಮಿಸುವುದು ಅಗತ್ಯ ಎಂದರು.

ಗ್ರಾಮಾಫೋನ್ ಸರಿಪಡಿಸುವ ಎಸ್ಪಿ
ಪುರಾತನ ಮನೆಯಲ್ಲಿದ್ದ ಗ್ರಾಮಾಫೋನ್ ಹಾಗೂ ಇನ್ನಿತರ ಎಲೆಕ್ಟಾನಿಕ್ ವಸ್ತುಗಳು ಹಾಳಾಗಿದ್ದವು. ಆ ಬಗ್ಗೆ ವಿಚಾರಿಸಿದ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ `ಹಾಳಾದ ವಸ್ತುಗಳನ್ನು ಸ್ವಂತ ವೆಚ್ಚದಲ್ಲಿ ದುರಸ್ಥಿ ಮಾಡಿಕೊಡುವೆ’ ಎಂದು ಘೋಷಿಸಿದರು.

Advertisement. Scroll to continue reading.

ಇದನ್ನೂ ಓದಿ: ಹಳದಿಪುರ ಮನೆಯಲ್ಲಿ ಮಹಾತ್ಮನ ಹೆಜ್ಜೆ ಗುರುತು..

Advertisement. Scroll to continue reading.

ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಪೌರಾಯುಕ್ತ ಜಗದೀಶ್ ಹುಲಗೆಜ್ಜಿ, ಹಳದಿಪುರ ಕುಟುಂಬದ ಸದಸ್ಯರು ಇದ್ದರು.

Previous Post

ನೀರಿನ ಬಾವಿ ಸೇರುವ ರೆಸಾರ್ಟ ತ್ಯಾಜ್ಯ!

Next Post

ಮಕ್ಕಳ ಕೈ ಊಟಕ್ಕೆ ಮರುಳಾದ ಗಣ್ಯರು!

Next Post

ಮಕ್ಕಳ ಕೈ ಊಟಕ್ಕೆ ಮರುಳಾದ ಗಣ್ಯರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ