6
  • Latest

ಅನಾಥ ರಕ್ಷಕ ದಂಪತಿ ಮೇಲೆ ಹಲ್ಲೆ: ತನಿಖೆಗೆ ಆಗ್ರಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅನಾಥ ರಕ್ಷಕ ದಂಪತಿ ಮೇಲೆ ಹಲ್ಲೆ: ತನಿಖೆಗೆ ಆಗ್ರಹ

AchyutKumar by AchyutKumar
October 2, 2024
in ಸ್ಥಳೀಯ
advt advt advt
ADVERTISEMENT

`ಪುನೀತ ರಾಜಕುಮಾರ ಅವರ ಹೆಸರಿನಲ್ಲಿ ಅನಾಥ ಆಶ್ರಮ ನಡೆಸುತ್ತಿರುವ ಸಿದ್ದಾಪುರದ ನಾಗರಾಜ ನಾಯ್ಕ ಹಾಗೂ ಅವರ ಪತ್ನಿ ಮಮತಾ ನಾಯ್ಕ ಅವರ ಮೇಲೆ ಹಲ್ಲೆ ನಡೆದಿದ್ದು, ಆರೋಪಿತರನ್ನು ಬಂಧಿಸಬೇಕು’ ಎಂದು ಕರ್ನಾಟಕ ರಣಧೀರರ ವೇದಿಕೆ ಜಿಲ್ಲಾಧ್ಯಕ್ಷ ಸೂರಜ ನಾಯ್ಕ ಅಂಕೋಲಾ ಆಗ್ರಹಿಸಿದ್ದಾರೆ.

Advertisement. Scroll to continue reading.

`ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ ಸೇರಿ ವಿವಿಧ ಭಾಗಗಳಲ್ಲಿ ರಸ್ತೆಯಲ್ಲಿ ಬಿದ್ದಿರುವ ಅನಾಥರನ್ನು ನಾಗರಾಜ ನಾಯ್ಕ ರಕ್ಷಣೆ ಮಾಡಿ ಆಶ್ರಯ ಕಲ್ಪಿಸಿದ್ದಾರೆ. ಸರ್ಕಾರ ಹಾಗೂ ಅಧಿಕಾರಿಗಳು ಮಾಡದ ಕೆಲಸವನ್ನು ಅವರು ಮಾಡುತ್ತಿದ್ದು, ಅಂಥವರಿಗೆ ರಕ್ಷಣೆ ಅಗತ್ಯ’ ಎಂದು ಸೂರಜ ನಾಯ್ಕ ಹೇಳಿದ್ದಾರೆ. `ಸಮಾಜಮುಖಿ ಕಾರ್ಯಗಳನ್ನು ಸಹಿಸಲಾಗದವರು ಗರ್ಭಿಣಿ ಮಮತಾ ನಾಯ್ಕ ಅವರ ಕೊಲೆಗೆ ಯತ್ನಿಸಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯಸ್ಥೆ ಹದಗೆಟ್ಟಿರುವುದಕ್ಕೆ ಇದೊಂದು ಉದಾಹರಣೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಆರೋಪಿತರ ರಕ್ಷಣೆಗೆ ಪ್ರಭಾವಿಗಳು ಕೆಲಸ ಮಾಡಿದ್ದಾರೆ. ಶಿರಸಿ-ಸಿದ್ದಾಪುರ ಭಾಗದಲ್ಲಿ ಗುಂಡಾ ವರ್ತನೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ’ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭೀಮಣ್ಣ ನಾಯ್ಕ ಸೇರಿ ಎಲ್ಲಾ ಅಧಿಕಾರಿಗಳು ಆಶ್ರಮಕ್ಕೆ ಭೇಟಿ ನೀಡಿ ಧೈರ್ಯ ತುಂಬಬೇಕು’ ಎಂದವರು ಆಗ್ರಹಿಸಿದರು.

ShareSendTweetShare
ADVERTISEMENT
Previous Post

ಸರ್ಕಾರಿ ಆಸ್ಪತ್ರೆ ರಸ್ತೆ ನರಕ: ಗತಿಗೆಟ್ಟ ಸರ್ಕಾರಕ್ಕೆ ಜನರ ಧಿಕ್ಕಾರ!

Next Post

ಶಿರಸಿಗೆ ಬರಲಿದೆ ಇನ್ನೊಂದು ಪೊಲೀಸ್ ಠಾಣೆ!

Next Post

ಶಿರಸಿಗೆ ಬರಲಿದೆ ಇನ್ನೊಂದು ಪೊಲೀಸ್ ಠಾಣೆ!

ಮೀನು ಖರೀದಿಗೆ ಹೋದವ ಮಾಯ!

ಪ್ರಾಚಾರ್ಯರ ನೇಮಕಕ್ಕೆ ವಿದ್ಯಾರ್ಥಿಗಳ ಪಟ್ಟು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.