6
  • Latest

ಗ್ರಾಮದೇವಿ ಪ್ರಸಾದ: ನವರಾತ್ರಿ ಅಂಗವಾಗಿ ಅನ್ನ ಸಂತರ್ಪಣೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾಮದೇವಿ ಪ್ರಸಾದ: ನವರಾತ್ರಿ ಅಂಗವಾಗಿ ಅನ್ನ ಸಂತರ್ಪಣೆ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ನವರಾತ್ರಿ ಅಂಗವಾಗಿ ಗ್ರಾಮದೇವಿ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅಕ್ಟೊಬರ್ 4 ಹಾಗೂ 8ರಂದು ಅನ್ನ ಸಂತರ್ಪಣೆ ಮೂಲಕ ಪ್ರಸಾದ ವಿತರಣೆ ನಡೆಯಲಿದೆ.

ADVERTISEMENT

ಭಗತ್ ಸಿಂಗ್ ಆಟೋ ಚಾಲಕ ಮತ್ತು ಮಾಲಕರ ಸಂಘ, ಗ್ರಾಮದೇವಿ ಟ್ಯಾಕ್ಸಿ ಚಾಲಕ ಮತ್ತು ಮಾಲಕರ ಸಂಘ, ಲಾರಿ ಚಾಲಕರ ಸಂಘ, ಬಸವೇಶ್ವರ ಗೂಡ್ಸ್ ಲಕ್ಷಾ ಚಾಲಕ ಮತ್ತು ಮಾಲಕರ ಸಂಘ ಹಾಗೂ ಕನ್ನಡ ಪರ ಸಂಘಟನೆಗಳು ಒಟ್ಟಾಗಿ ಈ ಪುಣ್ಯ ಕಾರ್ಯವನ್ನು ಆಯೋಜಿಸಿದೆ.

ಅಕ್ಟೋಬರ್ 4ರ ಶುಕ್ರವಾರ ಮಧ್ಯಾಹ್ನ 12:30ರಿಂದ 3:30ರವರೆಗೆ ಮೊದಲ ಹಂತದ ಅನ್ನ ಸಂತರ್ಪಣೆ ನಡೆಯಲಿದೆ. ಅಕ್ಟೋಬರ್ 8ರ ಮಂಗಳವಾರ ಮಧ್ಯಾಹ್ನ 12:30ರಿಂದ 3:30ರವರೆಗೆ ರಾಜಸ್ಥಾನಿ ವಿಷ್ಣು ಸಮಾಜ ಯಲ್ಲಾಪುರ ಅವರ ಸಹಯೋಗದಲ್ಲಿ ಕನ್ನಡಪರ ಸಂಘಟನೆಯವರು ಎರಡನೇ ಹಂತದ ಅನ್ನ ಸಂತರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮವನ್ನು ಸಂತೋಷ ನಾರಾಯಣ ನಾಯ್ಕ ಸಂಘಟಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಪ್ರಸಾದ ಬೋಜನ ಸ್ವೀಕರಿಸುವಂತೆ ಮನವಿ ಮಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ವನ್ಯಜೀವಿ ಹತ್ಯೆ ಗುಮಾನಿ: ಅರಣ್ಯ ಸಿಬ್ಬಂದಿ ಮೇಲೆಯೂ ನೂರು ಅನುಮಾನ!

Next Post

ಗ್ರಾಮ ಆಡಳಿತಾಧಿಕಾರಿ ಹೋರಾಟಕ್ಕೆ ಜನ ಸಾಮಾನ್ಯರ ಬೆಂಬಲ

Next Post

ಗ್ರಾಮ ಆಡಳಿತಾಧಿಕಾರಿ ಹೋರಾಟಕ್ಕೆ ಜನ ಸಾಮಾನ್ಯರ ಬೆಂಬಲ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ