6
  • Latest

ಶಿರೂರು | ನದಿ ಆಳದಲ್ಲಿ ಸಿಕ್ಕಿತು ಮತ್ತೆರಡು ಮೂಳೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಶಿರೂರು | ನದಿ ಆಳದಲ್ಲಿ ಸಿಕ್ಕಿತು ಮತ್ತೆರಡು ಮೂಳೆ!

AchyutKumar by AchyutKumar
in ವಿಡಿಯೋ

ಶಿರೂರು ಗುಡ್ಡ ಕುಸಿತದಿಂದ ಕಣ್ಮರೆಯಾದವರ ಶೋಧ ಕಾರ್ಯ ಗುರುವಾರವೂ ಮುಂದುವರೆದಿದ್ದು, ಬುಧವಾರ ಮತ್ತೆ ಎರಡು ಮೂಳೆ ಸಿಕ್ಕಿದೆ.

ADVERTISEMENT

ಅರ್ಜುನನ ದೇಹ ಸಿಕ್ಕದ ಪ್ರದೇಶಹೊರತುಪಡಿಸಿ ಬೇರೆ ಕಡೆ ಈ ಮೂಳೆ ಸಿಕ್ಕಿರುವುದರಿಂದ `ಇದು ಅರ್ಜುನನ ಮೂಳೆ ಅಲ್ಲ’ ಎಂದು ಅಂದಾಜಿಸಲಾಗಿದೆ. ಈ ಮೂಳೆ ಯಾರದ್ದು ಎಂದು ತಿಳಿಯುವುದಕ್ಕಾಗಿ ಡಿಎನ್‌ಎ ಪರೀಕ್ಷೆಗೆ ರವಾನಿಸಲಾಗಿದೆ.

ಪ್ರಸ್ತುತ ಗಂಗಾವಳಿ ನದಿ ನೀರಿನ ಮಟ್ಟ ಕಡಿಮೆಯಾಗಿದೆ. ಹೀಗಾಗಿ ಡ್ರಜ್ಜಿಂಗ್ ಯಂತ್ರ ಅಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆ ಡ್ರಜ್ಜಿಂಗ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಪ್ರಸ್ತುತ ಲಕ್ಷ್ಮಣ ನಾಯ್ಕ ಅವರ ಹೋಟೆಲ್ ಇದ್ದ ಸ್ಥಳದಲ್ಲಿ ಮಣ್ಣು ಅಗೆಯುವ ಕೆಲಸ ನಡೆದಿದೆ.

Advertisement. Scroll to continue reading.

ಹೆದ್ದಾರಿ ಪ್ರಾಧಿಕಾರದವರು ತಮ್ಮ ಹಿಟಾಚಿ ಬಳಸಿ ಅಲ್ಲಿನ ಮಣ್ಣು ತೆರವು ನಡೆಸಿದ್ದಾರೆ. ಹೋಟೆಲ್ ಅಡಿಭಾಗದ ಮಣ್ಣಿನಲ್ಲಿ ಶವ ಇರುವ ಶಂಕೆ ಸಹ ಇರುವುದರಿಂದ ಅಲ್ಲಿ ಹುಡುಕಾಟ ಮುಂದುವರೆದಿದೆ. ನದಿ ಆಳದಲ್ಲಿ ಬುಧವಾರ ಬೆಳಗ್ಗೆಯೇ ಎರಡು ಮೂಳೆ ಸಿಕ್ಕಿದ್ದರೂ ಗಾಂಧೀ ಜಯಂತಿ ಅಂಗವಾಗಿ ರಜೆ ಇದ್ದ ಕಾರಣ ಡಿಎನ್‌ಎ ಪರೀಕ್ಷೆ ಸಾಧ್ಯವಾಗಿರಲಿಲ್ಲ.

Advertisement. Scroll to continue reading.

ಗುರುವಾರ ಬೆಳಗ್ಗೆ ಡಿಎನ್‌ಎ ಪರೀಕ್ಷೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ವೈದ್ಯರಿಗೆ ಮನವಿ ಮಾಡಿದ್ದು, ಆ ವರದಿ ಬಂದ ನಂತರ ಕುಟುಂಬದವರಿಗೆ ಮೂಳೆ ಹಸ್ತಾಂತರ ನಡೆಯಲಿದೆ. ಸ್ಥಳದಲ್ಲಿ ಸ್ಕೂಬಾ ಡೈವಿಂಗ್ ತಂಡದವರು ಇದ್ದು ಶೋಧ ನಡೆಸುತ್ತಿದ್ದಾರೆ.

ಶಿರೂರು ಕಾರ್ಯಾಚರಣೆಯ ಆಗುಹೋಗುಗಳ ಬಗ್ಗೆ ಜಿಲ್ಲಾಧಿಕಾರಿ ಲಕ್ಷಿö್ಮÃಪ್ರಿಯಾ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

Previous Post

ಗ್ರಾಮ ಆಡಳಿತಾಧಿಕಾರಿ ಹೋರಾಟಕ್ಕೆ ಜನ ಸಾಮಾನ್ಯರ ಬೆಂಬಲ

Next Post

ಬಸ್ಸಿನಿಂದ ಬಿದ್ದು ಗಾಯಗೊಂಡ ಮಹಿಳೆ

Next Post

ಬಸ್ಸಿನಿಂದ ಬಿದ್ದು ಗಾಯಗೊಂಡ ಮಹಿಳೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ