6
  • Latest

ಇದುವರೆಗಿನ ಪ್ರಾಯಕ್ಕೆ ಇದೀಗ ಬಿಡುಗಡೆಯ ಸಮಯ..

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಇದುವರೆಗಿನ ಪ್ರಾಯಕ್ಕೆ ಇದೀಗ ಬಿಡುಗಡೆಯ ಸಮಯ..

AchyutKumar by AchyutKumar
October 3, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಪತ್ರಕರ್ತ ಗುರುಗಣೇಶ ಡಬ್ಗುಳಿ ಬರೆದಿರುವ `ಇದುವರೆಗಿನ ಪ್ರಾಯ’ ಕವನ ಸಂಕಲನ ಅಕ್ಟೊಬರ್ 5ರ ಶನಿವಾರ ಸಂಜೆ 5 ಗಂಟೆಗೆ ತೆಲಂಗಾರಿನ ಮೈತ್ರಿ ಕಲಾ ಭವನದಲ್ಲಿ ಲೋಕಾರ್ಪಣೆ ಆಗಲಿದೆ. 100 ರೂ ಮುಖಬೆಲೆಯ ಈ ಪುಸ್ತಕ ಈ ದಿನದಿಂದ ಶೇ 50ರ ರಿಯಾಯತಿಯೊಂದಿಗೆ ಓದುಗರ ಕೈ ಸೇರಲಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಚೊಚ್ಚಲ ಕೃತಿಗೆ ಆಯ್ಕೆಯಾದ ಪುಸ್ತಕ ಇದಾಗಿದ್ದು, ಖ್ಯಾತ ವಿಮರ್ಶಕ ನರೇಂದ್ರ ಪೈ ಅವರು ಮುನ್ನುಡಿ ಬರೆದಿದ್ದಾರೆ. ಕಲಾವಿದ ಗುರುಪ್ರಸಾದ ಕಾಶಿ ಅವರು ಮುಖಪುಟ ರಚಿಸಿದ್ದಾರೆ. ನಾಗರಾಜ ವೈದ್ಯ ಒಳಪುಟ ವಿನ್ಯಾಸ ಮಾಡಿಕೊಟ್ಟಿದ್ದಾರೆ. ಅ 5ರಂದು ಖ್ಯಾತ ಕಥೆಗಾರ ಶ್ರೀಧರ ಬಳಗಾರ್ ಅವರು ಪುಸ್ತಕ ಬಿಡುಗಡೆ ಮಾಡಿ ಓದುಗರಿಗೆ ವಿತರಿಸಲಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಗುರುಗಣೇಶ ಡಬ್ಗುಳಿ ಯಾರು?
ನಾಡಿನ ಪ್ರಮುಖ ಮಾಧ್ಯಮ ಸಂಸ್ಥೆಗಳಲ್ಲಿ ವಿವಿಧ ಹುದ್ದೆ ನಿಭಾಯಿಸಿರುವ ಗುರುಗಣೇಶ ಡಬ್ಗುಳಿ ಯಲ್ಲಾಪುರ ತಾಲೂಕಿನ ಅರಬೈಲಿನವರು. ಅಲ್ಲಿನ ಡಬ್ಗುಳಿ ಅವರ ಮೂಲ ವಿಳಾಸ. ಪ್ರಸ್ತುತ ಬೆಂಗಳೂರಿನಲ್ಲಿ ವಾಸ. ಲೋಕಲ್ 18 ವಿಭಾಗದ ಪ್ರಾಜೆಕ್ಟ್ ನಿರ್ವಹಣೆ ಈಗಿನ ಕೆಲಸ. ಇದರೊಂದಿಗೆ ಬಿಡುವಿನ ವೇಳೆಯಲ್ಲಿ ಕಥೆ-ಕವನ ಬರೆಯುವುದು ಮುಖ್ಯ ಹವ್ಯಾಸ.

Advertisement. Scroll to continue reading.

ಆ ದಿನ ಬಿಡುಗಡೆ ಅಷ್ಟೇನಾ?!
ಅಕ್ಟೊಬರ್ 5ರಂದು ಸಂಜೆ 5 ಗಂಟೆಗೆ ಪುಸ್ತಕ ಬಿಡುಗಡೆ. ಅದಾದ ನಂತರ ಮೈತ್ರಿ ಕಲಾ ಬಳಗ ಸಂಘಟನೆಯಲ್ಲಿ ಸಾಹಿತ್ಯ ಆಸಕ್ತರ ಚರ್ಚೆ, ಕವನ ವಾಚನ ಕಾರ್ಯಕ್ರಮ ನಡೆಯಲಿದೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ `ತಿಂಗಳ ಅರಿವಿನ ಅಂಗಳ’ ಕಾರ್ಯಕ್ರಮವನ್ನು ಆಯೋಜಿಸಿದೆ. 27 ಕವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವ ರಚಿತ ಕವನ ವಾಚಿಸಲಿದ್ದಾರೆ.

ಸಾಹಿತ್ಯ ಆಸಕ್ತರೇ, ನೀವು ಬನ್ನಿ… ನಿಮ್ಮವರನ್ನು ಕರೆ ತನ್ನಿ!

ShareSendTweetShare
ADVERTISEMENT
Previous Post

ಕಾಡಿನಲ್ಲಿ ಜೂಜಿನ ಮೋಜು: ಪೊಲೀಸ್ ದಾಳಿ

Next Post

ನವೆಂಬರ್ 1ರಿಂದ ಸಾಂಸ್ಕೃತಿಕ ಕಲರವ: ಯಲ್ಲಾಪುರದಲ್ಲಿ ಸಂಕಲ್ಪ ಉತ್ಸವ.. ಸಂಸ್ಕೃತಿಯ ಸುಗ್ಗಿ!

Next Post

ನವೆಂಬರ್ 1ರಿಂದ ಸಾಂಸ್ಕೃತಿಕ ಕಲರವ: ಯಲ್ಲಾಪುರದಲ್ಲಿ ಸಂಕಲ್ಪ ಉತ್ಸವ.. ಸಂಸ್ಕೃತಿಯ ಸುಗ್ಗಿ!

ಮಹಿಳಾ ಪ್ರಯಾಣಿಕರೇ ಕಳ್ಳರ ಟಾರ್ಗೇಟು!

The secret of death in the deceased's purse The driver's body was returned to the lender

ಸತ್ತವನ ಪರ್ಸಿನಲ್ಲಿ ಸಾವಿನ ರಹಸ್ಯ: ಸಾಲ ಕೊಟ್ಟವರಿಗೆ ಮರಳಿ ಸಿಕ್ಕಿದ್ದು ಚಾಲಕನ ಶವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.