6
  • Latest
The secret of death in the deceased's purse The driver's body was returned to the lender

ಸತ್ತವನ ಪರ್ಸಿನಲ್ಲಿ ಸಾವಿನ ರಹಸ್ಯ: ಸಾಲ ಕೊಟ್ಟವರಿಗೆ ಮರಳಿ ಸಿಕ್ಕಿದ್ದು ಚಾಲಕನ ಶವ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸತ್ತವನ ಪರ್ಸಿನಲ್ಲಿ ಸಾವಿನ ರಹಸ್ಯ: ಸಾಲ ಕೊಟ್ಟವರಿಗೆ ಮರಳಿ ಸಿಕ್ಕಿದ್ದು ಚಾಲಕನ ಶವ!

AchyutKumar by AchyutKumar
in ಸ್ಥಳೀಯ
The secret of death in the deceased's purse The driver's body was returned to the lender

ಕುಮಟಾ: ಗೋಕರ್ಣದ ರಾಮತೀರ್ಥ ಕಡಲತೀರದಲ್ಲಿ ಹನೆಹಳ್ಳಿಯ ವಿಶಾಲ ಶೆಟ್ಟಿ (38) ಎಂಬಾತರ ಶವ ಸಿಕ್ಕಿದೆ.

ADVERTISEMENT

ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ವಿಶಾಲ ದತ್ತಾ ಶೆಟ್ಟಿ ಎಲ್ಲೆಂದರಲ್ಲಿ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗದೇ ಆತ ಗುಡ್ಡದಿಂದ ಸಮುದ್ರಕ್ಕೆ ಹಾರಿ ಸಾವನಪ್ಪಿದ ಬಗ್ಗೆ ಕುಟುಂಬದವರು ಹೇಳಿದ್ದಾರೆ.

ಸೆ 3ರಂದು ಬೆಳಗ್ಗೆ ಗೋಕರ್ಣಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಆತ ರಾತ್ರಿ ಆದರೂ ಮನೆಗೆ ಬಂದಿರಲಿಲ್ಲ. ಸೆ 4ರ ಬೆಳಗ್ಗೆ ರಾಮತೀರ್ಥ ಕಡಲತೀರದಲ್ಲಿ ಶವ ಸಿಕ್ಕಿದ್ದು, ವ್ಯಕ್ತಿ ಧರಿಸಿದ ಪ್ಯಾಟಿನ ಜೇಬಿನಲ್ಲಿದ್ದ ದಾಖಲೆ ಪರಿಶೀಲಿಸಿದಾಗ ವಿಶಾಲ ಶೆಟ್ಟಿ ಸಾವನಪ್ಪಿರುವ ಬಗ್ಗೆ ಖಚಿತವಾಗಿದೆ.

Advertisement. Scroll to continue reading.

ವಿಶಾಲ ಶೆಟ್ಟಿಯ ಪರ್ಸಿನಲ್ಲಿ `ನನ್ನ ಸಾವಿಗೆ ಸಾಲವೇ ಕಾರಣ ಬೇರಾರೂ ಅಲ್ಲ ಸಾಲವೇ ಕಾರಣ’ ಎಂದು ಬರೆದ ಚೀಟಿಯೂ ಸಿಕ್ಕಿದೆ. ಸಮುದ್ರದ ನೀರಿನಲ್ಲಿ ಚೀಟಿ ಒದ್ದೆಯಾಗಿದ್ದರೂ ಕುಟುಂಬದವರು ಅದು ಆತನೇ ಬರೆದ ಬರಹ ಎಂದು ಖಚಿತಪಡಿಸಿದ್ದಾರೆ.

Advertisement. Scroll to continue reading.

 

 

Previous Post

ಮಹಿಳಾ ಪ್ರಯಾಣಿಕರೇ ಕಳ್ಳರ ಟಾರ್ಗೇಟು!

Next Post

ನಾಯಕರು ಸಾಕಿದ ನಾಯಿ ನಾಪತ್ತೆ: ಹಂದಿಗೆ ಹಾಕಿದ ಗುರಿಗೆ ಮುದೋಳ ತಳಿ ಬಲಿ!

Next Post

ನಾಯಕರು ಸಾಕಿದ ನಾಯಿ ನಾಪತ್ತೆ: ಹಂದಿಗೆ ಹಾಕಿದ ಗುರಿಗೆ ಮುದೋಳ ತಳಿ ಬಲಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ