6
  • Latest

ದನ ಮೇಯಿಸಲು ಹೋದವ ಆತ್ಮಹತ್ಯೆಗೆ ಶರಣಾದ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದನ ಮೇಯಿಸಲು ಹೋದವ ಆತ್ಮಹತ್ಯೆಗೆ ಶರಣಾದ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಜೊಯಿಡಾ: ದನ ಮೇಯಿಸಲು ಕಾಡಿಗೆ ಹೋಗಿದ್ದ ಪ್ರವೀಣ ಮಿರಾಶಿ (25) ಎಂಬಾತ ಅಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

ವರಂಡಾ ಗ್ರಾಮದ ಪ್ರವೀಣ ಪ್ರವೀಣ ಪ್ರಕಾಶ ಮಿರಾಶಿ ಹೊಟ್ಟೆನೋವಿನಿಂದ ಬಳಲುತ್ತಿದ್ದ. ವಿವಿಧ ಆಸ್ಪತ್ರೆಗೆ ಕರೆದೊಯ್ದು ಆತನಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಹೊಟ್ಟೆ ನೋವು ಕಡಿಮೆ ಆದ ಬಗ್ಗೆ ಆತ ಹೇಳಿಕೊಂಡಿದ್ದ. ಹೀಗಿರುವಾಗ ಮೂರು ದಿನದ ಹಿಂದೆ ಆತನಿಗೆ ಜ್ವರ ಬಂದಿದ್ದು, ಜಗಲಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದಾದ ನಂತರ ಅಕ್ಟೋಬರ್ 3ರಂದು ಮಧ್ಯಾಹ್ನ ಊಟ ಮಾಡಿದ ಆತ ಗದ್ದೆಗೆ ದನ ಬಿಟ್ಟುಕೊಂಡು ಹೋಗಿದ್ದ. ಮೇವಿಗೆ ಹೋದ ಎಲ್ಲಾ ಜಾನುವಾರುಗಳು ಸಂಜೆ ಕೊಟ್ಟಿಗೆಗೆ ಮರಳಿದರೂ ಪ್ರವೀಣ ಮಾತ್ರ ಮನೆಗೆ ಬಂದಿರಲಿಲ್ಲ. ಹೀಗಾಗಿ ಆತನ ತಂದೆ ಪ್ರಕಾಶ ಮಿರಾಶಿ ಎಲ್ಲಾ ಕಡೆ ಹುಡುಕಾಡಿದ್ದರು. ಊರಿನ ಅರಣ್ಯ ಹಾಗೂ ಗದ್ದೆಯಲ್ಲಿ ಹುಡುಕಿದರೂ ಪ್ರವೀಣನ ಸುಳಿವು ಸಿಕ್ಕಿರಲಿಲ್ಲ.

ಸಂಬoಧಿಕರಲ್ಲಿ ವಿಚಾರಿಸಿದಾಗಲೂ ಯಾವುದೇ ಮಾಹಿತಿ ಇರಲಿಲ್ಲ. ವರಂಡಾ ಗ್ರಾಮದ 2ಕಿಮೀ ದೂರದಲ್ಲಿ ಪ್ರವೀಣನ ಶವ ಶುಕ್ರವಾರ ಸಿಕ್ಕಿದೆ. ಮತ್ತಿಗಿಡಕ್ಕೆ ನೇಣು ಹಾಕಿಕೊಂಡು ಆತ ಸಾವನಪ್ಪಿದ್ದು, ಎರಡು ಕಾಲುಗಳಿಗೆ ಇರುವೆ ಮುತ್ತಿಕೊಂಡಿದ್ದವು. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ನೀಡಿ, ನಂತರ ಕುಟುಂಬದವರಿಗೆ ಹಸ್ತಾಂತರಿಸಿದರು.

ShareSendTweetShare
ADVERTISEMENT
Previous Post

ಬೈಕಿಗೆ ಗುದ್ದಿದ ಕಾರು: ಬೈಕ್ ಸವಾರ ಸಾವು

Next Post

ಸ್ಮಶಾನ ಸ್ವಚ್ಛತೆ ನಂತರ ರುದ್ರಭೂಮಿ ಅಭಿವೃದ್ಧಿ ಅಭಿಯಾನ

Next Post

ಸ್ಮಶಾನ ಸ್ವಚ್ಛತೆ ನಂತರ ರುದ್ರಭೂಮಿ ಅಭಿವೃದ್ಧಿ ಅಭಿಯಾನ

ಉತ್ತರ ಕನ್ನಡಕ್ಕೂ ಬೇಕು ಸ್ವಾರಸ್ಯಕರ ಸೊಪ್ಪಿನ ಮೇಳ!

Manchikeri's grandmother-grandson is now world famous!

ಮಂಚಿಕೇರಿಯ ಈ ಅಜ್ಜಿ - ಮೊಮ್ಮಗ ಇದೀಗ ವಲ್ಡ್ ಫೇಮಸ್ಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.