6
  • Latest

ಸ್ಮಶಾನ ಸ್ವಚ್ಛತೆ ನಂತರ ರುದ್ರಭೂಮಿ ಅಭಿವೃದ್ಧಿ ಅಭಿಯಾನ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ಮಶಾನ ಸ್ವಚ್ಛತೆ ನಂತರ ರುದ್ರಭೂಮಿ ಅಭಿವೃದ್ಧಿ ಅಭಿಯಾನ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ವಿಶ್ವ ಹಿಂದು ಪರಿಷತ್ ಜೊತೆ ನಾಗರಿಕ ವೇದಿಕೆ ಸದಸ್ಯರು ಸೇರಿ ಸ್ಮಶಾನ ಭೂಮಿ ಸ್ವಚ್ಛತಾ ಅಭಿಯಾನ ನಡೆಸಿದ್ದಾರೆ.

ಸ್ಮಶಾನದಲ್ಲಿ ಶ್ರಮದಾನ ನಡೆಸಿದ ಎಲ್ಲರಿಗೂ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಕೃತಜ್ಞತೆ ಸಲ್ಲಿಸಿದ್ದಾರೆ. ಶ್ರಮದಾನದ ಮಾದರಿಯಲ್ಲಿಯೇ ಹಿಂದು ರುದ್ರಭೂಮಿ ಅಭಿವೃದ್ಧಿ ಅಭಿಯಾನಕ್ಕೂ ಜನರ ಸಹಕಾರ ಅಗತ್ಯ ಎಂದವರು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಸ್ಮಶಾನ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ವಿ.ಹಿಂ.ಪ. ಜಿಲ್ಲಾ ಅಧ್ಯಕ್ಷ ಎಸ್. ಎನ್. ಭಟ್ಟ ಏಕಾನ, ಪ ಪಂ ಉಪಾಧ್ಯಕ್ಷ ಅಮಿತ ಅಂಗಡಿ ಸೇರಿ ಈ ಕೆಲಸಕ್ಕೆ ನೆರವು ನೀಡಿದ ಎಲ್ಲರ ಸಹಕಾರವನ್ನು ರಾಮು ನಾಯ್ಕ ಸ್ಮರಿಸಿದ್ದಾರೆ.

ShareSendTweetShare
Previous Post

ದನ ಮೇಯಿಸಲು ಹೋದವ ಆತ್ಮಹತ್ಯೆಗೆ ಶರಣಾದ

Next Post

ಉತ್ತರ ಕನ್ನಡಕ್ಕೂ ಬೇಕು ಸ್ವಾರಸ್ಯಕರ ಸೊಪ್ಪಿನ ಮೇಳ!

Next Post

ಉತ್ತರ ಕನ್ನಡಕ್ಕೂ ಬೇಕು ಸ್ವಾರಸ್ಯಕರ ಸೊಪ್ಪಿನ ಮೇಳ!

ಗ್ರಾ ಪಂ ಪ್ರತಿನಿಧಿಗಳಿಂದ ಉಗ್ರ ಪ್ರತಿಭಟನೆ: ಈ ಹೋರಾಟದಿಂದ ಸರ್ಕಾರಕ್ಕೆ ಲಾಭ!

ಅಲ್ಪ ಹಣಕ್ಕೆ ಅಪಾರ ಬಂಗಾರ: ಅಂಗಡಿಕಾರರಿಗೆ ಮೋಸ ಮಾಡುವುದೇ ಅವರ ಕಾಯಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.