6
  • Latest

ಕುಟುಂಬದವರ ಅಸಡ್ಡೆ: ಮಾನಸಿಕ ಅಸ್ವಸ್ಥೆಗೆ ಮುಕ್ತಿ ನೀಡಲಿರುವ ಸಮಾನ ಮನಸ್ಕರ ತಂಡ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕುಟುಂಬದವರ ಅಸಡ್ಡೆ: ಮಾನಸಿಕ ಅಸ್ವಸ್ಥೆಗೆ ಮುಕ್ತಿ ನೀಡಲಿರುವ ಸಮಾನ ಮನಸ್ಕರ ತಂಡ

AchyutKumar by AchyutKumar
October 5, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಿನ್ನರ ಮೂಲದ ಪವಿತ್ರ ನಾಯ್ಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಮಾನ ಮನಸ್ಕರೆಲ್ಲ ಸೇರಿ ಕಾರವಾರದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಿದ್ದಾರೆ.

ಪವಿತ್ರ ನಾಯ್ಕ ಅವರ ಪತಿ ಒಂದು ವರ್ಷದ ಹಿಂದೆ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದರು. ಕುಟುಂಬದವರಿದ್ದರೂ ಸಹ ಕಾಳಜಿ ತೆಗೆದುಕೊಳ್ಳದ ಕಾರಣ ಮಾನಸಿಕ ಅಸ್ವಸ್ಥತೆಯಿಂದ ನಗರದಲ್ಲಿ ಸುತ್ತಾಡುತ್ತಿದ್ದ ಪವಿತ್ರ ಅವರಿಗೆ ಎಲ್ಲಿಯಾದರೂ ಆರೈಕೆ ಕೊಡಿಸುವಂತೆ ಸೆ 11ರಂದು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಅವರಿಗೆ ಕರೆ ಬಂದಿತ್ತು. ಅದರಂತೆ ಪವಿತ್ರ ಅವರು ಅಲೆದಾಡುತ್ತಿದ್ದ ಬಾಂಡಿಶಿಟ್ಟಾಕ್ಕೆ ತಕ್ಷಣವೇ ಪೊಲೀಸರೊಂದಿಗೆ ತೆರಳಿ ಅವರನ್ನು ಮಾಧವ ನಾಯಕ ಸ್ವೀಕಾರ ಕೇಂದ್ರಕ್ಕೆ ಕರೆದೊಯ್ದು ದಾಖಲಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಸ್ವೀಕಾರ ಕೇಂದ್ರದಲ್ಲಿ ಗರ್ಭಿಣಿಯರು ಸೇರಿದಂತೆ ಇನ್ನಿತರ ಮಹಿಳೆಯರು ಇದ್ದಿದ್ದರಿಂದ ಹಾಗೂ ಪವಿತ್ರ ಅವರು ಅಲ್ಲಿ ಗಲಾಟೆ ಮಾಡಿ ಗಾಜುಗಳನ್ನೆಲ್ಲ ಒಡೆದಿದ್ದರಿಂದ ಅವರನ್ನು ನ್ಯಾಯಾಲಯದ ಸೂಚನೆಯ ಮೇರೆಗೆ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿತ್ತು. ಅವರಿಗೆ ಥೈರಾಯ್ಡ್ ಸೇರಿದಂತೆ ಇನ್ನಿತರ ಆರೋಗ್ಯ ಸಮಸ್ಯೆಯೂ ಇದ್ದ ಕಾರಣ ಡಿಮ್ಹಾನ್ಸ್ನವರು ಕಿಮ್ಸ್’ಗೆ ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಶನಿವಾರ ಅವರು ಕೊನೆಯುಸಿರೆಳೆದಿದ್ದಾರೆ.ಅವರ ಅಂತ್ಯಕ್ರಿಯೆ ನಡೆಸಲು ಮಹಿಳಾ ಸ್ವೀಕಾರ ಕೇಂದ್ರಕ್ಕೆ ನ್ಯಾಯಾಲಯ ಸೂಚಿಸಿದೆ. ಕಿನ್ನರದಲ್ಲಿರುವ ಅವರ ಕುಟುಂಬದವರು ಅಸಡ್ಡೆ ತೋರಿದ ಹಿನ್ನಲೆ ಸಮಾನ ಮನಸ್ಕರೆಲ್ಲರೂ ಸೇರಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

30ಕ್ಕೂ ಅಧಿಕ ಕೆಲಸಕ್ಕೆ ಒಬ್ಬನೇ ಗುತ್ತಿಗೆದಾರ: ನಗರಸಭೆ ಅಧಿಕಾರಿಗಳಿಗೆ ಚಿನ್ನದ ಮೊಟ್ಟೆ!

Next Post

ಕಾಳಿ ನದಿಯೂ ಕಪ್ಪು.. ಸೇತುವೆಗೂ ಕತ್ತಲು..!

Next Post

ಕಾಳಿ ನದಿಯೂ ಕಪ್ಪು.. ಸೇತುವೆಗೂ ಕತ್ತಲು..!

ಜಯ ಕರ್ನಾಟಕ | ಜನಪರ ವೇದಿಕೆಗೆ ಐದು ವಸಂತ!

ಶಾರದಾ ದೇವಿಗೆ ವಿಶೇಷ ಅಲಂಕಾರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.