6
  • Latest
Head Missing here... Found in Bangalore

ಶಿರೂರು | ಇಲ್ಲಿ ನಾಪತ್ತೆ… ಬೆಂಗಳೂರಿನಲ್ಲಿ ಪತ್ತೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರೂರು | ಇಲ್ಲಿ ನಾಪತ್ತೆ… ಬೆಂಗಳೂರಿನಲ್ಲಿ ಪತ್ತೆ!

AchyutKumar by AchyutKumar
October 6, 2024
in ಸ್ಥಳೀಯ
Head Missing here... Found in Bangalore
advt advt advt
ADVERTISEMENT

ಶಿರೂರು ಗುಡ್ಡ ಕುಸಿತದ ಅವಧಿಯಲ್ಲಿ ಕಾಣೆಯಾಗಿದ್ದ ರಾಮಾ ಜಾನು ನಾಯ್ಕ ಎಂಬಾತ ಬೆಂಗಳೂರಿನಲ್ಲಿ ಪ್ರತ್ಯಕ್ಷನಾಗಿದ್ದು, ಆತ ಬದುಕಿರುವ ಸುದ್ದಿ ಕೇಳಿ ಸಂಬoಧಿಕರಿಗೆ ಸಮಾಧಾನವಾಗಿದೆ.

ಶಿರೂರು ಗುಡ್ಡ ಕುಸಿತದಲ್ಲಿ ಸಾವನಪ್ಪಿದ ಲಕ್ಷ್ಮಣ ನಾಯ್ಕ ಅವರ ಸಂಬoಧಿಯಾದ ಈತ ಮನೆಯಲ್ಲಿ ಜಗಳ ಮಾಡಿಕೊಂಡು ಹೋಗಿದ್ದ. ಮನೆಯಿಂದ ಹೊರ ಹೋದ ನಂತರ ಆತನನ್ನು ನೋಡಿದವರಿರಲಿಲ್ಲ. ಜೂ 16ರಂದು ನಡೆದ ಶಿರೂರು ಗುಡ್ಡ ಕುಸಿತದಲ್ಲಿ ಆತನೂ ಕಣ್ಮರೆಯಾದ ಬಗ್ಗೆ ಅಂದಾಜಿಸಲಾಗಿತ್ತು. ಆದರೆ, ಆತ ಹೋಟೆಲ್ ಬಳಿ ಬಂದ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಕಣ್ಮರೆಯಾದ ಮೂವರ ಬಗ್ಗೆ ಹೆಚ್ಚಿನ ನಿಗಾವಹಿಸಿ ಹುಡುಕಾಟ ನಡೆದಿತ್ತು.

Advertisement. Scroll to continue reading.
ADVERTISEMENT
ADVERTISEMENT

ಜೂ 29ರಂದು ರಾಮಾ ನಾಯ್ಕ ಕಣ್ಮರೆಯಾದ ಬಗ್ಗೆ ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮಗನನ್ನು ಹುಡುಕಿಕೊಡಿ ಎಂದು ಆತನ ತಾಯಿ ಶೈಲಜಾ ಪೊಲೀಸರಿಗೆ ದುಂಬಾಲು ಬಿದ್ದಿದ್ದರು. ನಾಪತ್ತೆಯಾದ ರಾಮಾ ನಾಯ್ಕ ಸಾವನಪ್ಪಿದ ಲಕ್ಷ್ಮಣ ನಾಯ್ಕ ಅವರ ಸಂಬAಧಿಯಾದ ಕಾರಣ ಆತ ಹೋಟೆಲ್ ಅಡಿಗೆ ನೆಲಸಮವಾದ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ, ಎಷ್ಟು ಹುಡುಕಿದರೂ ಆತ ಸಿಕ್ಕಿರಲಿಲ್ಲ. ಎರಡು ತಿಂಗಳ ಬಳಿಗೆ ರಾಮಾ ನಾಯ್ಕ ಬೆಂಗಳೂರಿನ ಮಾಗಡಿ ರಸ್ತೆಯ ಕೋಟಿಗೆಪಾಳ್ಯ ನಿರಾಶ್ರಿತ ಕೇಂದ್ರದಲ್ಲಿರುವುದು ಗೊತ್ತಾಗಿದೆ. ಪೊಲೀಸರು ತಾಯಿ ಮಡಿಲಿಗೆ ಮಗನನ್ನು ಒಪ್ಪಿಸಿದ್ದಾರೆ.

Advertisement. Scroll to continue reading.

ತಾಯಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ರಾಮಾ ನಾಯ್ಕ ಮುನಿಸಿಕೊಂಡಿದ್ದ. ಇದೇ ಕಾರಣಕ್ಕೆ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದ.

ShareSendTweetShare
ADVERTISEMENT
Previous Post

ಶಾರದಾ ದೇವಿಗೆ ವಿಶೇಷ ಅಲಂಕಾರ

Next Post

ಹುಲ್ಲು ತರಲು ಹೋದ ಅಜ್ಜನಿಗೆ ಕೊಲೆ ಬೆದರಿಕೆ!

Next Post

ಹುಲ್ಲು ತರಲು ಹೋದ ಅಜ್ಜನಿಗೆ ಕೊಲೆ ಬೆದರಿಕೆ!

Head The lorry owner who paid money even in Arjuna's death!

ಶಿರೂರು | ಅರ್ಜುನನ ಸಾವಿನಲ್ಲಿಯೂ ಕಾಸು ಹೊಡೆದ ಲಾರಿ ಮಾಲಕ!

ಕ್ರೀಡಾಪಟುಗಳಿಗೆ ಶಾಲಾ ಆಡಳಿತ ಮಂಡಳಿಯ ಪ್ರೋತ್ಸಾಹ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.