6
  • Latest

ಬೌದ್ಧ ಸನ್ಯಾಸಿ ಬದುಕು ಅಂತ್ಯಗೊಳಿಸಿದ ಬೈಕ್ ಸವಾರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೌದ್ಧ ಸನ್ಯಾಸಿ ಬದುಕು ಅಂತ್ಯಗೊಳಿಸಿದ ಬೈಕ್ ಸವಾರ

AchyutKumar by AchyutKumar
October 7, 2024
in ಸ್ಥಳೀಯ
advt advt advt
ADVERTISEMENT

ಮುಂಡಗೋಡ: ರಸ್ತೆ ಬದಿ ನಡೆದು ಹೋಗುತ್ತಿದ್ದ ಬೌದ್ಧ ಸನ್ಯಾಸಿ ಕುಂಚೋಕ್ ಗಯಾಲ್ಟ್ಸೆನ್ (65) ಬೈಕ್ ಗುದ್ದಿದ ಪರಿಣಾಮ ಸಾವನಪ್ಪಿದ್ದಾರೆ.

ಲಾಮಾ ಕ್ಯಾಂಪಿನಲ್ಲಿ ವಾಸವಾಗಿದ್ದ ಕುಂಚೋಕ್ ಗಯಾಲ್ಟ್ಸೆನ್ ಸೆ 6ರಂದು ಮಧ್ಯಾಹ್ನ ತಮ್ಯಾನಕೊಪ್ಪ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು. ಆಗ ಅದೇ ರಸ್ತೆಯಲ್ಲಿ ಜೋರಾಗಿ ಬೈಕ್ ಓಡಿಸಿಕೊಂಡು ಬಂದ ತಟ್ಟಿಹಳ್ಳದ ರಂಗನಾಥ ಯಲ್ಲಪ್ಪ ಶಿಗ್ಗಾವಿ ಹಿಂದಿನಿoದ ಸನ್ಯಾಸಿಗೆ ಬೈಕ್ ಗುದ್ದಿದರು. ಇದರಿಂದ ಕುಂಚೋಕ್ ಗಯಾಲ್ಟ್ಸೆನ್ ನೆಲಕ್ಕೆ ಅಪ್ಪಳಿಸಿ ಮುಖ-ಹಣೆಗೆ ಪೆಟ್ಟು ಮಾಡಿಕೊಂಡು ಸಾವನಪ್ಪಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಬೈಕ್ ಸವಾರ ರಂಗನಾಥ ಯಲ್ಲಪ್ಪ ಶಿಗ್ಗಾವಿ ಜೊತೆ ಬೈಕಿನಲ್ಲಿ ಹಿಂದೆ ಕೂತಿದ್ದ ತಟ್ಟಿಹಳ್ಳದ ಗಂಗವ್ವ ಉಳುವಪ್ಪ ಹೊನ್ನಳ್ಳಿ ಅವರಿಗೂ ಗಾಯವಾಗಿದೆ. ಇನ್ನೊಬ್ಬ ಬೌದ್ಧ ಸನ್ಯಾಸಿ ತಂಜಿನ್ ಮಂಗೂರೆ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.

ಕಾಣೆಯಾದ ಗಂಡನಿಗಾಗಿ ಪತ್ನಿಯ ಅಲೆದಾಟ

ಸಿದ್ದಾಪುರ: ಕೊಂಡ್ಲಿಯ ಜಗದೀಶ ಈರಾ ನಾಯ್ಕ (42) ಕಣ್ಮರೆಯಾಗಿದ್ದಾರೆ.

ಕೃಷಿ ಕೆಲಸ ಮಾಡಿಕೊಂಡಿದ್ದ ಅವರು ಮದ್ಯ ವ್ಯಸನಿಯಾಗಿದ್ದರು. ಮದ್ಯ ಸೇವನೆ ಮಾಡಿದಾಗ ಮದ್ಯ ವ್ಯಸನಿಯಾಗಿದ್ದ ಅವರು ವ್ಯಸನದ ನಂತರ ಮಾನಸಿಕವಾಗಿ ಬದಲಾಗುತ್ತಿದ್ದರು. ಮದ್ಯ ಸೇವನೆ ಮಾಡಿದಾಗ ವಿಪರೀತ ಮಾತನಾಡುತ್ತಿದ್ದರು. ನಶೆಯಲ್ಲಿದ್ದಾಗ ಅಸಂಬದ್ಧವಾಗಿ ಮಾತನಾಡುತ್ತಿದ್ದರು. ಅಕ್ಟೋಬರ್ 5ರಂದು ಮನೆಯಿಂದ ಹೊರಗೆ ಹೋದ ಅವರು ಈವರೆಗೂ ಮನೆಗೆ ಮರಳಿಲ್ಲ. ಎಲ್ಲಿ ಹುಡುಕಿದರೂ ಪತ್ತೆಯಾಗಿಲ್ಲ. ಈ ಹಿನ್ನಲೆ ಅವರ ಪತ್ನಿ ರೇಣುಕಾ `ಗಂಡನನ್ನು ಹುಡುಕಿಕೊಡಿ’ ಎಂದು ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಅಂಡು ತೋರಿಸಿದ ಗಂಡು ಯಾರು? ಪೋಸ್ಟ್ ಮಾಡಿದವನ ಬಿಟ್ಟು ಶೇರ್ ಮಾಡಿದವನ ವಿರುದ್ಧ ಪೊಲೀಸ್ ದೂರು!

Next Post

ಗ್ರಾ ಪಂ ಪ್ರತಿನಿಧಿ-ನೌಕರರ ಮುಷ್ಕರ: ಯಾರಿಗೆ ಲಾಭ.. ಯಾರಿಗೆ ನಷ್ಟ?

Next Post

ಗ್ರಾ ಪಂ ಪ್ರತಿನಿಧಿ-ನೌಕರರ ಮುಷ್ಕರ: ಯಾರಿಗೆ ಲಾಭ.. ಯಾರಿಗೆ ನಷ್ಟ?

ಹುಲಿ ಕಾಡಿನಲ್ಲಿ ಕರಡಿ ಸಂಚಾರ: ಹುಲಿಗಿಂತಲೂ ಅಪಾಯಕಾರಿ ಈ ಕರಡಿ!

ಮುಂಡಗೋಡ: ಹಿಂದೂಳಿದ ತಾಲೂಕನ್ನು ಮಾದರಿ ಮಾಡಲು ಪಣ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.